Categories: NewsPolitics

ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತ ವಿರೋಧಿ ಮಸೂದೆಗಳನ್ನು ಬಲವಂತವಾಗಿ ಜಾರಿಗೆ ತರಲು ಪ್ರಯತ್ನಿಸುತ್ತಿರುವ ಸರ್ಕಾರದ ದುರಾಡಳಿತವನ್ನು ಖಂಡಿಸಿ ಹಾಗೂ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ರಾಷ್ಟ್ರದ್ಯಾಂತ “ಜಾಗೋ ಕಿಸಾನ್” ಎಂಬ ಶೀರ್ಷಿಕೆಯಡಿಯಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ವತಿಯಿಂದ ಅಭಿಯಾನ ನಡೆಸುವ ಕುರಿತು ಇಂದು ಮಂಡ್ಯ ಜಿಲ್ಲೆಯಲ್ಲಿ ಪೋಸ್ಟರ್ ಬಿಡುಗಡೆ ಮಾಡಲಾಯಿತು.

ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತ ವಿರೋಧಿ ಮಸೂದೆಗಳನ್ನು ಬಲವಂತವಾಗಿ ಜಾರಿಗೆ ತರಲು ಪ್ರಯತ್ನಿಸುತ್ತಿರುವ ಸರ್ಕಾರದ ದುರಾಡಳಿತವನ್ನು ಖಂಡಿಸಿ ಹಾಗೂ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ರಾಷ್ಟ್ರದ್ಯಾಂತ “ಜಾಗೋ ಕಿಸಾನ್” ಎಂಬ ಶೀರ್ಷಿಕೆಯಡಿಯಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ವತಿಯಿಂದ ಅಭಿಯಾನ ನಡೆಸುವ ಕುರಿತು ಇಂದು ಮಂಡ್ಯ ಜಿಲ್ಲೆಯಲ್ಲಿ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ SDPI ರಾಜ್ಯಾಧ್ಯಕ್ಷರಾದ ಇಲ್ಯಜ್ ಮಹಮ್ಮದ್ ತುಂಬೆ, ಅಭಿಯಾನದ ರಾಜ್ಯ ಸಂಚಾಲಕರಾದ ಅಬ್ರಾರ್ ಆಹಮದ್, ರೈತ ಹೋರಾಟಗಾರರದ ನಾಗಣ್ಣ ಗೌಡ, ಶಂಬೂನ ಹಳ್ಳಿ ಸುರೇಶ್, ಇಂಡುವಾಳ್ ಚಂದ್ರಶೇಖರ್, ವಕೀಲರಾದ ಲಕ್ಷ್ಮಣ್, SDPI ಜಿಲ್ಲಾಧ್ಯಕ್ಷರಾದ ಮುಬಾರಕ್, ಉಪಾಧ್ಯಕ್ಷರಾದ ಮಹಮ್ಮದ್ ತಾಹೇರ್, ಪ್ರಧಾನ ಕಾರ್ಯದರ್ಶಿ ಯಾದ ಅಸ್ರಾರ್ ಉಪಸ್ಥಿತಿರಿದ್ದರು.


admin

Recent Posts

ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ

ಚಲೋ ಬೆಂಗಳೂರು 19 August 2026 CHALO BENGALURU SDPIKarnataka #ChaloBengaluru

7 hours ago

ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ

ಚಲೋ ಬೆಂಗಳೂರು 19 August 2026 CHALO BENGALURU SDPIKarnataka #ChaloBengaluru

1 day ago

“ಸ್ವಾತಂತ್ರ್ಯ ಎಲ್ಲರ ಹಕ್ಕು-ವಿಚಾರಣಾಧೀನರಿಗೂ ಅದೇ ಹಕ್ಕು!”

ಸ್ವಾತಂತ್ರ್ಯವೆಂದರೆ ಕೇವಲ ಧ್ವಜಾರೋಹಣ ಮತ್ತು ಸಂಭ್ರಮವಲ್ಲ. ಅದು ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕು, ಗೌರವ, ನ್ಯಾಯ ಮತ್ತು ಘನತೆಯ ಬದುಕು.…

2 days ago

ಸ್ವಾತಂತ್ರೋತ್ಸವ ಸಂದೇಶ

ಸ್ವಾತಂತ್ರ್ಯವೆಂದರೆ ಕೇವಲ ಧ್ವಜಾರೋಹಣ, ರಾಷ್ಟ್ರಗೀತೆ ಮತ್ತು ಸಂಭ್ರಮಾಚರಣೆಗೆ ಸೀಮಿತವಾದುದಲ್ಲ. ಸ್ವಾತಂತ್ರ್ಯವೆಂದರೆ ಪ್ರತಿಯೊಬ್ಬ ನಾಗರಿಕನಿಗೂ ಸಮಾನವಾಗಿ ದೊರೆಯಬೇಕಾದ ಹಕ್ಕು, ಗೌರವ, ನ್ಯಾಯ…

2 days ago

Independence Day Message

Independence is not merely about hoisting the national flag, singing the national anthem, or celebrating…

2 days ago

ಸ್ವಾತಂತ್ರ್ಯ ಎಲ್ಲರ ಹಕ್ಕು, ವಿಚಾರಣಾಧೀನರಿಗೂ ಅದೇ ಹಕ್ಕು..

CELEBRATING 80th Independence Day 15th August 2026 ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಕಾರ್ಯಕ್ರಮಗಳು ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುವ ಕಾರ್ಯಕ್ರಮಗಳು…

2 days ago