Categories: NewsPolitics

ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತ ವಿರೋಧಿ ಮಸೂದೆಗಳನ್ನು ಬಲವಂತವಾಗಿ ಜಾರಿಗೆ ತರಲು ಪ್ರಯತ್ನಿಸುತ್ತಿರುವ ಸರ್ಕಾರದ ದುರಾಡಳಿತವನ್ನು ಖಂಡಿಸಿ ಹಾಗೂ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ರಾಷ್ಟ್ರದ್ಯಾಂತ “ಜಾಗೋ ಕಿಸಾನ್” ಎಂಬ ಶೀರ್ಷಿಕೆಯಡಿಯಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ವತಿಯಿಂದ ಅಭಿಯಾನ ನಡೆಸುವ ಕುರಿತು ಇಂದು ಮಂಡ್ಯ ಜಿಲ್ಲೆಯಲ್ಲಿ ಪೋಸ್ಟರ್ ಬಿಡುಗಡೆ ಮಾಡಲಾಯಿತು.

ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತ ವಿರೋಧಿ ಮಸೂದೆಗಳನ್ನು ಬಲವಂತವಾಗಿ ಜಾರಿಗೆ ತರಲು ಪ್ರಯತ್ನಿಸುತ್ತಿರುವ ಸರ್ಕಾರದ ದುರಾಡಳಿತವನ್ನು ಖಂಡಿಸಿ ಹಾಗೂ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ರಾಷ್ಟ್ರದ್ಯಾಂತ “ಜಾಗೋ ಕಿಸಾನ್” ಎಂಬ ಶೀರ್ಷಿಕೆಯಡಿಯಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ವತಿಯಿಂದ ಅಭಿಯಾನ ನಡೆಸುವ ಕುರಿತು ಇಂದು ಮಂಡ್ಯ ಜಿಲ್ಲೆಯಲ್ಲಿ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ SDPI ರಾಜ್ಯಾಧ್ಯಕ್ಷರಾದ ಇಲ್ಯಜ್ ಮಹಮ್ಮದ್ ತುಂಬೆ, ಅಭಿಯಾನದ ರಾಜ್ಯ ಸಂಚಾಲಕರಾದ ಅಬ್ರಾರ್ ಆಹಮದ್, ರೈತ ಹೋರಾಟಗಾರರದ ನಾಗಣ್ಣ ಗೌಡ, ಶಂಬೂನ ಹಳ್ಳಿ ಸುರೇಶ್, ಇಂಡುವಾಳ್ ಚಂದ್ರಶೇಖರ್, ವಕೀಲರಾದ ಲಕ್ಷ್ಮಣ್, SDPI ಜಿಲ್ಲಾಧ್ಯಕ್ಷರಾದ ಮುಬಾರಕ್, ಉಪಾಧ್ಯಕ್ಷರಾದ ಮಹಮ್ಮದ್ ತಾಹೇರ್, ಪ್ರಧಾನ ಕಾರ್ಯದರ್ಶಿ ಯಾದ ಅಸ್ರಾರ್ ಉಪಸ್ಥಿತಿರಿದ್ದರು.


admin

Recent Posts

ಫ್ಯಾಶಿಷ್ಟರು ಗೌರಿ ಲಂಕೇಶ್‌ ಅವರನ್ನು ಗುಂಡಿಕ್ಕಿ ಕೊಂದ ದಿನ.

5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh

6 hours ago

Will fight for every citizen of this country

Prakash Raj, Abdul Majeed SDPI and several others detained by Bengaluru Police During Election Commission…

4 days ago

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

2 weeks ago