ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ-SDPI ಪಕ್ಷದ ವತಿಯಿಂದ ಸಧೃಡ ಭವಿಷ್ಯ ನಿರ್ಮಾಣಕ್ಕಾಗಿ ಎಸ್ಡಿಪಿಐ ಸೇರಿರಿ ಎಂಬ ಘೋಷಣೆಯೂಂದಿಗೆ ಈ ತಿಂಗಳಲ್ಲಿ ನಡೆಯುತ್ತಿರುವ ಸದಸ್ಯತ್ವ ಅಭಿಯಾನದ ಅಂಗವಾಗಿ ಮೈಸೂರು ಗ್ರಾಮಾಂತರ ಜಿಲ್ಲೆಯ ಹುಣಸೂರು ವ್ಯಾಪ್ತಿಯಲ್ಲಿ ಪಕ್ಷಕ್ಕೆ ನೂತನವಾಗಿ 20 ಸೇರ್ಪಡೆಯಾದ ಸದಸ್ಯರು.
ಪತ್ರಿಕಾ ಪ್ರಕಟಣೆ 03.07.2026 ಬೀದಿ ಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ ತಕ್ಷಣ ನಿಲ್ಲಿಸಬೇಕು; 2014ರ ಕೇಂದ್ರ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು:…
03.07.2026 Stop the Eviction Drive Against Street Vendors; Strictly Implement the Street Vendors Act, 2014:…
The SDPI Karnataka proudly welcomes the esteemed members of the National Working Committee from across…
SDPIKarnataka #SRC2026 #Raichur