ನ್ಯಾಯಾಲಯದಲ್ಲಿ ನಿರ್ದೋಷಿಗಳೆಂದು ಸಾಬೀತಾಗುವ ವಿಶ್ವಾಸವಿದೆ. ಎಸ್.ಡಿ.ಪಿ.ಐ ಮುಖಂಡ ಮುಝಮ್ಮಿಲ್ ಪಾಷ.

ಬೆಂಗಳೂರು ಜೂನ್ 24 : ಬೆಂಗಳೂರಿನ ಡಿಜೆ ಹಳ್ಳಿ- ಕೆಜಿ ಹಳ್ಳಿಯಲ್ಲಿ ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಹಿಂಸಾಚಾರ ನಡೆದಿತು. ಪ್ರವಾದಿ ಮೊಹಮ್ಮದ್ (ಸ.ಅ) ಬಗ್ಗೆ ಆಕ್ಷೇಪಾರ್ಹ ಪೋಸ್ಟನ್ನು ಬಿಜೆಪಿ ಬೆಂಬಲಿಗ ನವೀನ್ ಎಂಬಾತ ಹಾಕಿದ್ದ. ಇದರ ವಿರುದ್ಧ ಮುಸ್ಲಿಂ ಸಮುದಾಯ ಪೊಲೀಸ್ ಠಾಣೆಯಲ್ಲಿ ಜಮಾವಣೆಗೊಂಡು ನವೀನನನ್ನು ಬಂಧಿಸಲು ಆಗ್ರಹಿಸಿದ್ದರು. ಈ ಸಂದರ್ಭದಲ್ಲಿ ಹಿಂಸಾಚಾರ ನಡೆದು ಪೊಲೀಸ್ ಗೋಲಿಬಾರಿನಲ್ಲಿ 3 ಮುಸ್ಲಿಂ ಜೀವ ಹಾನಿಯಾಗಿತ್ತುಈ ಸಂದರ್ಭದಲ್ಲಿ ನಾನೂರಕ್ಕೂ ಹೆಚ್ಚು ಮುಸ್ಲಿಮರನ್ನು ಬಂಧಿಸಲಾಗಿತ್ತು. ಅವರಲ್ಲಿ ಬಹುತೇಕರು ಅಮಾಯಕರಾಗಿದ್ದರು. ಕಳೆದ ಮೂರು ತಿಂಗಳುಗಳಿಂದ ನೂರಾರು ಜನ ಬಿಡುಗಡೆ ಹೊಂದುತ್ತಿದ್ದಾರೆ. ಈ ಪೈಕಿ ಎಸ್ಡಿಪಿಐ ಪಕ್ಷದ 8-10 ಕಾರ್ಯಕರ್ತರನ್ನು ಬಂಧಿಸಲಾಗಿತ್ತು ಅವರಲ್ಲಿ ನಿನ್ನೆ ಪಕ್ಷದ ಬೆಂಗಳೂರು ಕಾರ್ಯದರ್ಶಿ ಮುಝಮ್ಮಿಲ್ ಪಾಷಾ ಮತ್ತಿತರರು ಜಾಮೀನಿನಲ್ಲಿ ಬಿಡುಗಡೆ ಹೊಂದಿರುತ್ತಾರೆ. ಅವರು ಇಂದು ಪತ್ರಿಕಾಗೋಷ್ಟಿ ನಡೆಸಿ ಪ್ರಕರಣದ ಸಂಪೂರ್ಣ ಸತ್ಯಾಂಶವನ್ನು ಮಾದ್ಯಮದ ಮುಂದೆ ಹೇಳಿದರು. ಬಿಜೆಪಿ ಮಂತ್ರಿಗಳ ಒತ್ತಡದಿಂದ ನೂರಾರು ಅಮಾಯಕ ಮುಸ್ಲಿಮರನ್ನು ಬಂಧಿಸಿ ಕೇಸು ಜಡಿಯಲಾಗಿತ್ತು. ನಮಗೆ ನ್ಯಾಯಾಂಗದ ಮೇಲೆ ಸಂಪೂರ್ಣ ಭರವಸೆ ಇತ್ತು ತನಿಖೆಗೆ ಎಲ್ಲಾ ರೀತಿಯ ಸಹಕಾರ ನೀಡಿದೆವು. ಮುಂದೆ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ನಿರಪರಾಧಿಗಳು ಎಂದು ಸಾಬೀತಾಗುವ ಎಲ್ಲಾ ಭರವಸೆ ಇದೆ ಎಂದು ಮುಝಮ್ಮಿಲ್ ಪಾಷಾ ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಉಪಾಧ್ಯಕ್ಷರಾದ ಅಡ್ವೋಕೇಟ್ ಮಜೀದ್ ಖಾನ್, ಬೆಂಗಳೂರು ಜಿಲ್ಲಾಧ್ಯಕ್ಷರಾದ ಫಯಾಝ್ ಅಹಮದ್, ಜಾಮೀನಿನಲ್ಲಿ ನಿನ್ನೆ ಬಿಡುಗಡೆಗೊಂಡ ಎಸ್ಡಿಪಿಐ ಕಾರ್ಯಕರ್ತರಾದ ಸೈಯದ್ ಅಯಾಝ್ ಮತ್ತು ಸೈಯದ್ ಮಸೂದ್ ಉಪಸ್ಥಿತರಿದ್ದರು

admin

Recent Posts

ಕಟಕ್‌ ದಂಗೆ ಆತಂಕಕಾರಿ – ನಿಷ್ಪಕ್ಷಪಾತ ತನಿಖೆ ಮತ್ತು ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ SDPI ಆಗ್ರಹ

ಒಡಿಶಾದ ಕಟಕ್‌ನಲ್ಲಿ ದುರ್ಗಾ ಪೂಜೆಯ ವಿಗ್ರಹ ಮೆರವಣಿಗೆ ಸಮಯದಲ್ಲಿ ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿ ಮಾಡಿದ ಹಿಂಸಾಚಾರ ಅತ್ಯಂತ ಆತಂಕಕಾರಿ…

2 days ago

ಮುಖ್ಯ ನ್ಯಾಯಮೂರ್ತಿ ಗವಾಯಿ ಮೇಲೆ ದಾಳಿ ಎಸ್.ಡಿ.ಪಿ.ಐ ಖಂಡನೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಪ್ರಯತ್ನ ಪಟ್ಟ ಘಟನೆಯನ್ನು ಸೋಶಿಯಲ್ ಡೆಮಾಕ್ರಟಿಕ್…

3 days ago

انصاف کی جیت

کے․جی․ ہلّی اور ڈی․جی․ ہلّی مقدمے میں گرفتار دو افراد کوسپریم کورٹ نے ضمانت منظور…

3 days ago

ಮಹರ್ಷಿ ವಾಲ್ಮೀಕಿ ಜಯಂತಿಯ ಶುಭಾಶಯಗಳು

ನೀವು ಜ್ಞಾನ, ಹಣ, ಪ್ರತಿಷ್ಠೆ, ಶಕ್ತಿಯನ್ನು ಸಂಗ್ರಹಿಸಬಹುದು. ಆದರೆ ಇದೆಲ್ಲದರ ನಡುವೆ ಪ್ರೀತಿಯನ್ನು ಕಳೆದುಕೊಂಡಿದ್ದರೆ ನೀವು ನಿಜವಾದ ಬದುಕನ್ನೇ ಕಳೆದುಕೊಂಡಿದ್ದೀರಿ…

3 days ago

ನ್ಯಾಯದ ಜಯ

ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಪ್ರಕರಣದಲ್ಲಿ ಬಂಧಿತರಾದ ಇಬ್ಬರಿಗೆ ಸರ್ವೋಚ್ಚ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ ಇದು ನ್ಯಾಯ ಮತ್ತು ಸತ್ಯದ…

3 days ago

کے۔ جے، جارج کے استعفی کا ایس ڈی پی آئی کا مطالبہ

عبد الحنان ریاستی نائب صدر - ایس۔ ڈی۔ پی۔ آئی ہے بنگلور، 5 اکتوبر: توانائی…

5 days ago