ಬೆಂಗಳೂರು ಜೂನ್ 20: ಇಲ್ಲಿನ ಸಮೀಪ ಕೊಡವೂರು ಎಂಬಲ್ಲಿನ ಕಲ್ಮತ್ ಮಸೀದಿಯ ಜಾಗವನ್ನು ಕಂದಾಯ ಇಲಾಖೆ ವಶಪಡಿಸಿ ಕೊಂಡಿದೆ. ಹಲವಾರು ವರ್ಷಗಳಿಂದ ಮಸೀದಿಯ ವಶದಲ್ಲಿದ್ದ ಈ ಆಸ್ತಿ ವಕ್ಫ್ ಇಲಾಖೆಯಲ್ಲಿ ನೋಂದಾವಣೆ ಗೊಂಡಿದ್ದವು.
ಉಡುಪಿ ಬಿಜೆಪಿ ಶಾಸಕ ರಘುಪತಿ ಭಟ್ ಮತ್ತು ಕಂದಾಯ ಸಚಿವ ಆರ್ ಅಶೋಕ್ ಕೆಲವು ಕೋಮುವಾದಿಗಳ ಕುಮ್ಮಕ್ಕಿನಿಂದ ಅಧಿಕಾರಿಗಳು ಮಸೀದಿಯ ಜಾಗವನ್ನು ಅಸಾಂವಿಧಾನಿಕವಾಗಿ ವಶಪಡಿಸಿಕೊಂಡಿದ್ದಾರೆ. ಶಾಂತಿ ಸೌಹಾರ್ದತೆ ಹೆಸರುವಾಸಿಯಾಗಿದ್ದ ಉಡುಪಿಯಲ್ಲಿ ಕೋಮು ಸೌಹಾರ್ದತೆಗೆ ಅಡ್ಡಿಯಾಗುತ್ತಿರುವ ಭಾವನಾತ್ಮಕ ವಿಷಯವನ್ನು ಕದಡಲಾಗಿದೆ.
ಕಂದಾಯ ಇಲಾಖೆ ಹಿರಿಯ ಅಧಿಕಾರಿಗಳು ಯಾವುದೇ ರಾಜಕೀಯ ಒತ್ತಡಕ್ಕೆ ಬಗ್ಗದೆ ಕಾನೂನು ಪ್ರಕಾರ ಜಾಗವನ್ನು ಮರಳಿ ಮಸೀದಿಯ ಹೆಸರಿಗೆ ವಾಪಸ್ ನೊಂದಾಯಿಸಬೇಕೆಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಾಧ್ಯಮ ಉಸ್ತುವಾರಿ ಅಕ್ರಮ್ ಹಸನ್ ಆಗ್ರಹಿಸಿದ್ದಾರೆ.
SIR ಮೂಲಕ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನ ನಡೆಯುತ್ತಿದೆ - ಅಬ್ರಾರ್ 12.01.2026 ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನಲ್ಲಿ ಸೋಶಿಯಲ್…
ಈ ನಾಡು ಕಂಡ ಖ್ಯಾತ ಇಸ್ಲಾಮಿಕ್ ವಿದ್ವಾಂಸ, ಕರ್ನಾಟಕ ಅಮೀರೆ ಶರೀಯತ್ ಮತ್ತು ಸಬಿವುಲ್ ರಷಾದ್ ಅರೇಬಿಕ್ ಕಾಲೇಜು, ನಾಗವಾರ…
The passing away of Ameer-e-Shariat of Karnataka, the respected religious and social leader Maulana Sageer…
امیر شریعت کرناٹک، معروف دینی و سماجی رہنما مولانا صغیر احمد صاحب کے بنگلورو میں…
Deeply saddened by the passing of Ameer-e-Shariat Maulana Sageer Ahmed Sahib Principal of Sabee-ul-Rashad Arabic…
~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು SDPI, ಕರ್ನಾಟಕ