ಬೆಂಗಳೂರು ಜೂನ್ 20: ಇಲ್ಲಿನ ಸಮೀಪ ಕೊಡವೂರು ಎಂಬಲ್ಲಿನ ಕಲ್ಮತ್ ಮಸೀದಿಯ ಜಾಗವನ್ನು ಕಂದಾಯ ಇಲಾಖೆ ವಶಪಡಿಸಿ ಕೊಂಡಿದೆ. ಹಲವಾರು ವರ್ಷಗಳಿಂದ ಮಸೀದಿಯ ವಶದಲ್ಲಿದ್ದ ಈ ಆಸ್ತಿ ವಕ್ಫ್ ಇಲಾಖೆಯಲ್ಲಿ ನೋಂದಾವಣೆ ಗೊಂಡಿದ್ದವು.
ಉಡುಪಿ ಬಿಜೆಪಿ ಶಾಸಕ ರಘುಪತಿ ಭಟ್ ಮತ್ತು ಕಂದಾಯ ಸಚಿವ ಆರ್ ಅಶೋಕ್ ಕೆಲವು ಕೋಮುವಾದಿಗಳ ಕುಮ್ಮಕ್ಕಿನಿಂದ ಅಧಿಕಾರಿಗಳು ಮಸೀದಿಯ ಜಾಗವನ್ನು ಅಸಾಂವಿಧಾನಿಕವಾಗಿ ವಶಪಡಿಸಿಕೊಂಡಿದ್ದಾರೆ. ಶಾಂತಿ ಸೌಹಾರ್ದತೆ ಹೆಸರುವಾಸಿಯಾಗಿದ್ದ ಉಡುಪಿಯಲ್ಲಿ ಕೋಮು ಸೌಹಾರ್ದತೆಗೆ ಅಡ್ಡಿಯಾಗುತ್ತಿರುವ ಭಾವನಾತ್ಮಕ ವಿಷಯವನ್ನು ಕದಡಲಾಗಿದೆ.
ಕಂದಾಯ ಇಲಾಖೆ ಹಿರಿಯ ಅಧಿಕಾರಿಗಳು ಯಾವುದೇ ರಾಜಕೀಯ ಒತ್ತಡಕ್ಕೆ ಬಗ್ಗದೆ ಕಾನೂನು ಪ್ರಕಾರ ಜಾಗವನ್ನು ಮರಳಿ ಮಸೀದಿಯ ಹೆಸರಿಗೆ ವಾಪಸ್ ನೊಂದಾಯಿಸಬೇಕೆಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಾಧ್ಯಮ ಉಸ್ತುವಾರಿ ಅಕ್ರಮ್ ಹಸನ್ ಆಗ್ರಹಿಸಿದ್ದಾರೆ.
ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…
~ಮಜೀದ್ ತುಂಬೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ SDPIKarnataka
ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…
~ದೆಹ್ಲಾನ್ ಬಾಖವಿ,ರಾಷ್ಟ್ರೀಯ ಉಪಾಧ್ಯಕ್ಷರು SDPI SDPIKarnataka
Smt. Chennamma Ji wife of former Prime Minister Shri H.D. Deve Gowda Ji. Deeply pained…