ಬೆಂಗಳೂರು, ಜು-26-2021: ಖ್ಯಾತ ಪತ್ರಕರ್ತ ಹಾಗೂ ಪ್ರಗತಿಪರ ಚಿಂತಕರೂ ಆದ ಕೊಡಗಿನ ಎಂ. ಯು. ಮೊಹಮ್ಮದ್ ರಫಿರವರು ರಾಜ್ಯಾಧ್ಯಕ್ಷರಾದ ಅಬ್ದುಲ್ ಹನ್ನಾನ್ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆಯವರ ಸಮ್ಮುಖದಲ್ಲಿ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿಕೊಂಡು ಪಕ್ಷಕ್ಕೆ ಸೇರ್ಪಡೆಯಾದರು.
#JoinSDPI#SDPIKarnataka
ಮೈಸೂರು, ಜುಲೈ 12: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಮೈಸೂರು ಜಿಲ್ಲಾ ಕಾರ್ಯದರ್ಶಿ ಮಂಡಳಿ ಹಾಗೂ ವಿಧಾನಸಭಾ…
ಬಾಗಲಕೋಟೆ ಜಿಲ್ಲೆ ಮುಧೋಳ ನಗರಕ್ಕೆ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು, ರಾಜ್ಯ ಪ್ರಧಾನ ಕಾರ್ಯದರ್ಶಿ ಮುಜಾಹಿದ್ ಪಾಷಾ, ರಾಜ್ಯ ಕಾರ್ಯದರ್ಶಿಗಳಾದ…
2025ರ ಜುಲೈ 9ರಂದು 2020ರ ದೆಹಲಿ ಹಿಂಸಾಚಾರದ "ವಿಸ್ತೃತ ಸೂತ್ರಧಾರೆ" ಪ್ರಕರಣದ ವಿಚಾರಣೆಯಲ್ಲಿ, ದೆಹಲಿ ಹೈಕೋರ್ಟ್ ಎದುರು ಕೇಂದ್ರ ಸರಕಾರದ…
ಪತ್ರಿಕಾ ವರದಿ (Newspaper Coverage): ಗಂಗಾವತಿ, ಜುಲೈ 8:ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ಜಿಲ್ಲಾಸಮಿತಿಯ ವಿಶೇಷ…