ಖ್ಯಾತ ಪತ್ರಕರ್ತ ಹಾಗೂ ಪ್ರಗತಿಪರ ಚಿಂತಕ ಎಂ.ಯು ಮೊಹಮ್ಮದ್ ರಫಿ ಎಸ್.ಡಿ.ಪಿ.ಐ ಪಕ್ಷಕ್ಕೆ ಸೇರ್ಪಡೆ.

ಬೆಂಗಳೂರು, ಜು-26-2021: ಖ್ಯಾತ ಪತ್ರಕರ್ತ ಹಾಗೂ ಪ್ರಗತಿಪರ ಚಿಂತಕರೂ ಆದ ಕೊಡಗಿನ ಎಂ. ಯು. ಮೊಹಮ್ಮದ್ ರಫಿರವರು ರಾಜ್ಯಾಧ್ಯಕ್ಷರಾದ ಅಬ್ದುಲ್ ಹನ್ನಾನ್ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆಯವರ ಸಮ್ಮುಖದಲ್ಲಿ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿಕೊಂಡು ಪಕ್ಷಕ್ಕೆ ಸೇರ್ಪಡೆಯಾದರು.
#JoinSDPI#SDPIKarnataka

admin

Recent Posts

SDPI, ROUND-TABLE MEET ON RESOLVING CAST CENSUS CONFUSION

Bengaluru, Aug. 20: At this crucial juncture in the struggle for social justice among communities…

2 days ago

ಜಾತಿ ಗಣತಿ ಗೊಂದಲಗಳ ನಿವಾರಣೆಗಾಗಿ ದುಂಡು ಮೇಜಿನ ಸಭೆ, SDPI

ಬೆಂಗಳೂರು, ಆ. 20: ಕರ್ನಾಟಕದಲ್ಲಿ ಸಮುದಾಯಗಳ ನಡುವೆ ಸಾಮಾಜಿಕ ನ್ಯಾಯಕ್ಕಾಗಿ ನಡೆಯುತ್ತಿರುವಹೋರಾಟದ ಈ ನಿರ್ಣಾಯಕ ಹಂತದಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ…

2 days ago

ಹೊಸ ದಿಗಂತ ಪತ್ರಿಕೆ/ವರದಿ

ದೇಶದ ಪ್ರಗತಿಗೆ ಕೈಜೋಡಿಸಿ: ಅಬ್ದುಲ್ ಹನ್ನಾನ್ SDPIKarnataka

4 days ago