ಖ್ಯಾತ ಪತ್ರಕರ್ತ ಹಾಗೂ ಪ್ರಗತಿಪರ ಚಿಂತಕ ಎಂ.ಯು ಮೊಹಮ್ಮದ್ ರಫಿ ಎಸ್.ಡಿ.ಪಿ.ಐ ಪಕ್ಷಕ್ಕೆ ಸೇರ್ಪಡೆ.

ಬೆಂಗಳೂರು, ಜು-26-2021: ಖ್ಯಾತ ಪತ್ರಕರ್ತ ಹಾಗೂ ಪ್ರಗತಿಪರ ಚಿಂತಕರೂ ಆದ ಕೊಡಗಿನ ಎಂ. ಯು. ಮೊಹಮ್ಮದ್ ರಫಿರವರು ರಾಜ್ಯಾಧ್ಯಕ್ಷರಾದ ಅಬ್ದುಲ್ ಹನ್ನಾನ್ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆಯವರ ಸಮ್ಮುಖದಲ್ಲಿ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿಕೊಂಡು ಪಕ್ಷಕ್ಕೆ ಸೇರ್ಪಡೆಯಾದರು.
#JoinSDPI#SDPIKarnataka

admin

Recent Posts

باوقار سياست

کے لیے SDPI میں شامل ہوں 10 MAY 2026 TO 25 MAY ممبر شپ کیمپین…

1 day ago

Join SDPI

For Politics of DIGNITY MEMBERSHIP CAMPAIGN 10 ΜΑΥ 2026 ΤΟ 25 MAY2026 SCAN OR LOG…

2 days ago

ಸ್ವಾಭಿಮಾನದ ರಾಜಕಾರಣಕ್ಕಾಗಿ

SDPI ಸೇರಿರಿ 10 ΜΑΥ 2026 ΤΟ 25 MAY 2026 ಸದಸ್ಯತ್ವ ಅಭಿಯಾನ SCAN OR LOG IN…

2 days ago