ಬೆಂಗಳೂರು, ಜು-26-2021: ಖ್ಯಾತ ಪತ್ರಕರ್ತ ಹಾಗೂ ಪ್ರಗತಿಪರ ಚಿಂತಕರೂ ಆದ ಕೊಡಗಿನ ಎಂ. ಯು. ಮೊಹಮ್ಮದ್ ರಫಿರವರು ರಾಜ್ಯಾಧ್ಯಕ್ಷರಾದ ಅಬ್ದುಲ್ ಹನ್ನಾನ್ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆಯವರ ಸಮ್ಮುಖದಲ್ಲಿ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿಕೊಂಡು ಪಕ್ಷಕ್ಕೆ ಸೇರ್ಪಡೆಯಾದರು.
#JoinSDPI#SDPIKarnataka
ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…