ಮೇಕೆ ದಾಟು ಯೋಜನೆ ಅನುಮತಿಗೆ ಒಕ್ಕೂಟ ಸರಕಾರಕ್ಕೆ ಒತ್ತಡ ತರಬೇಕು : ಎಸ್.ಡಿ.ಪಿ.ಐ

ಬೆಂಗಳೂರು : ಬೆಂಗಳೂರಿಗೆ ಕುಡಿಯುವ ನೀರು ಸರಬರಾಜಿಗೆ ಅನುಕೂಲವಾಗುವ ಮೇಕೆದಾಟು ಸಮಾನಾಂತರ ಅಣೆಕಟ್ಟು ನಿರ್ಮಿಸಲು ಮೋದಿ ನೇತೃತ್ವದ ಒಕ್ಕೂಟ ಸರಕಾರಕ್ಕೆ ಕನ್ನಡಿಗರು ಒಂದಾಗಿ ಒತ್ತಡ ತರಬೇಕು ಎಂದು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಎಸ್.ಡಿ.ಪಿ.ಐ – ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಆಗ್ರಹಿಸಿದ್ದಾರೆ.

ತಮಿಳುನಾಡಿನ ಎಲ್ಲಾ ರಾಜಕೀಯ ಪಕ್ಷಗಳು ಅವರ ನಾಡಿನ ವಿಷಯದಲ್ಲಿ ಒಂದಾಗಿ ಹೋರಾಟ ಮಾಡುತ್ತದೆ. ಕರ್ನಾಟಕದ ಎಲ್ಲಾ ಪಕ್ಷಗಳೂ ಮೇಕೆದಾಟು ವಿಷಯದಲ್ಲಿ ಗಟ್ಟಿಧ್ವನಿಯಲ್ಲಿ ಒಕ್ಕೂಟ ಸರಕಾರಕ್ಕೆ ಒತ್ತಡ ಹೇರಬೇಕಾಗಿದೆ.
ಈ ಯೋಜನೆಗೆ ಸಂಬಂಧಿಸಿ ಪರಿಸರ ಇಲಾಖೆಯಿಂದ ಅನುಮೋದನೆ ಈಗಾಗಲೇ ದೊರಕಿದ್ದು, ಉಳಿದ ಇಲಾಖೆಗಳ ಅನುಮತಿ ಶೀಘ್ರವೇ ಪಡೆದು ಕಾಮಗಾರಿ ಆರಂಭಿಸಬೇಕೆಂದು ಎಸ್.ಡಿ.ಪಿ.ಐ ರಾಜ್ಯ ಸರಕಾರವನ್ನು ಆಗ್ರಹಿಸುತ್ತದೆ.

admin

Recent Posts

ಸ್ವಾತಂತ್ರ್ಯ ಪ್ರಯುಕ್ತ ಸಭಾ ಕಾರ್ಯಕ್ರಮ

INDEPENDENCE DAY CELEBRATION 15.08.2025 | ಮಧ್ಯಾನ : 3:00 | ಡೈಮಂಡ್ ಹಾಲ್ ಹತ್ತಿರ ರೈಲ್ವೆ ಸ್ಟೇಷನ್ ರೋಡ್‌…

4 days ago

ಸ್ವಾತಂತ್ರ್ಯವನ್ನು ರಕ್ಷಿಸೋಣ, ರಾಷ್ಟ್ರವನ್ನು ಉಳಿಸೋಣ

Let's Protect the Freedom, Save the Nation آئیے آزادی کی حفاظت کرین ملک کو بچائیں…

4 days ago

79 Happy Independence Day

Let's Protect The Freedom, Save The Nation "Let us remember the sacrifices that brought us…

4 days ago