ಮೇಕೆ ದಾಟು ಯೋಜನೆ ಅನುಮತಿಗೆ ಒಕ್ಕೂಟ ಸರಕಾರಕ್ಕೆ ಒತ್ತಡ ತರಬೇಕು : ಎಸ್.ಡಿ.ಪಿ.ಐ

ಬೆಂಗಳೂರು : ಬೆಂಗಳೂರಿಗೆ ಕುಡಿಯುವ ನೀರು ಸರಬರಾಜಿಗೆ ಅನುಕೂಲವಾಗುವ ಮೇಕೆದಾಟು ಸಮಾನಾಂತರ ಅಣೆಕಟ್ಟು ನಿರ್ಮಿಸಲು ಮೋದಿ ನೇತೃತ್ವದ ಒಕ್ಕೂಟ ಸರಕಾರಕ್ಕೆ ಕನ್ನಡಿಗರು ಒಂದಾಗಿ ಒತ್ತಡ ತರಬೇಕು ಎಂದು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಎಸ್.ಡಿ.ಪಿ.ಐ – ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಆಗ್ರಹಿಸಿದ್ದಾರೆ.

ತಮಿಳುನಾಡಿನ ಎಲ್ಲಾ ರಾಜಕೀಯ ಪಕ್ಷಗಳು ಅವರ ನಾಡಿನ ವಿಷಯದಲ್ಲಿ ಒಂದಾಗಿ ಹೋರಾಟ ಮಾಡುತ್ತದೆ. ಕರ್ನಾಟಕದ ಎಲ್ಲಾ ಪಕ್ಷಗಳೂ ಮೇಕೆದಾಟು ವಿಷಯದಲ್ಲಿ ಗಟ್ಟಿಧ್ವನಿಯಲ್ಲಿ ಒಕ್ಕೂಟ ಸರಕಾರಕ್ಕೆ ಒತ್ತಡ ಹೇರಬೇಕಾಗಿದೆ.
ಈ ಯೋಜನೆಗೆ ಸಂಬಂಧಿಸಿ ಪರಿಸರ ಇಲಾಖೆಯಿಂದ ಅನುಮೋದನೆ ಈಗಾಗಲೇ ದೊರಕಿದ್ದು, ಉಳಿದ ಇಲಾಖೆಗಳ ಅನುಮತಿ ಶೀಘ್ರವೇ ಪಡೆದು ಕಾಮಗಾರಿ ಆರಂಭಿಸಬೇಕೆಂದು ಎಸ್.ಡಿ.ಪಿ.ಐ ರಾಜ್ಯ ಸರಕಾರವನ್ನು ಆಗ್ರಹಿಸುತ್ತದೆ.

admin

Recent Posts

ಎಂಸಿಸಿ ಚುನಾವಣಾ ಸಂಬಂಧಿಸಿ SDPI ಮೈಸೂರು ಜಿಲ್ಲಾ ನಾಯಕರೊಂದಿಗೆ ಚುನಾವಣೆ ಪೂರ್ವ ತಯಾರಿ ಸಭೆ

ಮೈಸೂರು, ಜುಲೈ 12: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಮೈಸೂರು ಜಿಲ್ಲಾ ಕಾರ್ಯದರ್ಶಿ ಮಂಡಳಿ ಹಾಗೂ ವಿಧಾನಸಭಾ…

11 hours ago

ಬಾಗಲಕೋಟೆ ಜಿಲ್ಲೆಯ ಮುಧೋಳ ನಗರಕ್ಕೆ SDPI ಕರ್ನಾಟಕ ಮುಖಂಡರ ಭೇಟಿ

ಬಾಗಲಕೋಟೆ ಜಿಲ್ಲೆ ಮುಧೋಳ ನಗರಕ್ಕೆ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್‌ ಮೈಸೂರು, ರಾಜ್ಯ ಪ್ರಧಾನ ಕಾರ್ಯದರ್ಶಿ ಮುಜಾಹಿದ್ ಪಾಷಾ, ರಾಜ್ಯ ಕಾರ್ಯದರ್ಶಿಗಳಾದ…

2 days ago

ನ್ಯಾಯವ್ಯವಸ್ಥೆಯ ಮೇಲೆ ಆಕ್ರಮಣ: ಎಸ್‌ಜಿ ತುಷಾರ್ ಮೆಹ್ತಾ ಅವರ ಹೇಳಿಕೆಗೆ ಬಿಎಂ ಕಾಂಬ್ಳೆ ಖಡಕ್ ಪ್ರತಿಕ್ರಿಯೆ

2025ರ ಜುಲೈ 9ರಂದು 2020ರ ದೆಹಲಿ ಹಿಂಸಾಚಾರದ "ವಿಸ್ತೃತ ಸೂತ್ರಧಾರೆ" ಪ್ರಕರಣದ ವಿಚಾರಣೆಯಲ್ಲಿ, ದೆಹಲಿ ಹೈಕೋರ್ಟ್‌ ಎದುರು ಕೇಂದ್ರ ಸರಕಾರದ…

2 days ago

ಪತ್ರಿಕಾ ವರದಿ (Newspaper Coverage):

ಪತ್ರಿಕಾ ವರದಿ (Newspaper Coverage): ಗಂಗಾವತಿ, ಜುಲೈ 8:ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ಜಿಲ್ಲಾಸಮಿತಿಯ ವಿಶೇಷ…

4 days ago