ಮೇಕೆ ದಾಟು ಯೋಜನೆ ಅನುಮತಿಗೆ ಒಕ್ಕೂಟ ಸರಕಾರಕ್ಕೆ ಒತ್ತಡ ತರಬೇಕು : ಎಸ್.ಡಿ.ಪಿ.ಐ

ಬೆಂಗಳೂರು : ಬೆಂಗಳೂರಿಗೆ ಕುಡಿಯುವ ನೀರು ಸರಬರಾಜಿಗೆ ಅನುಕೂಲವಾಗುವ ಮೇಕೆದಾಟು ಸಮಾನಾಂತರ ಅಣೆಕಟ್ಟು ನಿರ್ಮಿಸಲು ಮೋದಿ ನೇತೃತ್ವದ ಒಕ್ಕೂಟ ಸರಕಾರಕ್ಕೆ ಕನ್ನಡಿಗರು ಒಂದಾಗಿ ಒತ್ತಡ ತರಬೇಕು ಎಂದು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಎಸ್.ಡಿ.ಪಿ.ಐ – ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಆಗ್ರಹಿಸಿದ್ದಾರೆ.

ತಮಿಳುನಾಡಿನ ಎಲ್ಲಾ ರಾಜಕೀಯ ಪಕ್ಷಗಳು ಅವರ ನಾಡಿನ ವಿಷಯದಲ್ಲಿ ಒಂದಾಗಿ ಹೋರಾಟ ಮಾಡುತ್ತದೆ. ಕರ್ನಾಟಕದ ಎಲ್ಲಾ ಪಕ್ಷಗಳೂ ಮೇಕೆದಾಟು ವಿಷಯದಲ್ಲಿ ಗಟ್ಟಿಧ್ವನಿಯಲ್ಲಿ ಒಕ್ಕೂಟ ಸರಕಾರಕ್ಕೆ ಒತ್ತಡ ಹೇರಬೇಕಾಗಿದೆ.
ಈ ಯೋಜನೆಗೆ ಸಂಬಂಧಿಸಿ ಪರಿಸರ ಇಲಾಖೆಯಿಂದ ಅನುಮೋದನೆ ಈಗಾಗಲೇ ದೊರಕಿದ್ದು, ಉಳಿದ ಇಲಾಖೆಗಳ ಅನುಮತಿ ಶೀಘ್ರವೇ ಪಡೆದು ಕಾಮಗಾರಿ ಆರಂಭಿಸಬೇಕೆಂದು ಎಸ್.ಡಿ.ಪಿ.ಐ ರಾಜ್ಯ ಸರಕಾರವನ್ನು ಆಗ್ರಹಿಸುತ್ತದೆ.

admin

Recent Posts

ಸಂತಾಪ

ಸೈಯದ್ ಯಾಸೀನ್ ರಾಯಚೂರು ನಗರದ ಮಾಜಿ ಶಾಸಕ 12.07.2026 ರಾಯಚೂರು ನಗರದ ಮಾಜಿ ಶಾಸಕರಾದ ಸೈಯದ್ ಯಾಸಿನ್ ರವರು ನಿಧನ…

5 days ago

SDPI Leaders Conclave

ಲೀಡರ್ಸ್‌ ಕಾನ್ ಕ್ಲೇವ್ July 12 2026 M.K FAIZY National President State President Abdul Majeed National…

5 days ago

Leaders Conclave

ಲೀಡರ್ಸ್‌ ಕಾನ್ ಕ್ಲೇವ್ Programs in North Karnataka July 2026 09th - Mandya 11th - Bijapur…

6 days ago