ಬೆಂಗಳೂರು : ಬೆಂಗಳೂರಿಗೆ ಕುಡಿಯುವ ನೀರು ಸರಬರಾಜಿಗೆ ಅನುಕೂಲವಾಗುವ ಮೇಕೆದಾಟು ಸಮಾನಾಂತರ ಅಣೆಕಟ್ಟು ನಿರ್ಮಿಸಲು ಮೋದಿ ನೇತೃತ್ವದ ಒಕ್ಕೂಟ ಸರಕಾರಕ್ಕೆ ಕನ್ನಡಿಗರು ಒಂದಾಗಿ ಒತ್ತಡ ತರಬೇಕು ಎಂದು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಎಸ್.ಡಿ.ಪಿ.ಐ – ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಆಗ್ರಹಿಸಿದ್ದಾರೆ.
ತಮಿಳುನಾಡಿನ ಎಲ್ಲಾ ರಾಜಕೀಯ ಪಕ್ಷಗಳು ಅವರ ನಾಡಿನ ವಿಷಯದಲ್ಲಿ ಒಂದಾಗಿ ಹೋರಾಟ ಮಾಡುತ್ತದೆ. ಕರ್ನಾಟಕದ ಎಲ್ಲಾ ಪಕ್ಷಗಳೂ ಮೇಕೆದಾಟು ವಿಷಯದಲ್ಲಿ ಗಟ್ಟಿಧ್ವನಿಯಲ್ಲಿ ಒಕ್ಕೂಟ ಸರಕಾರಕ್ಕೆ ಒತ್ತಡ ಹೇರಬೇಕಾಗಿದೆ.
ಈ ಯೋಜನೆಗೆ ಸಂಬಂಧಿಸಿ ಪರಿಸರ ಇಲಾಖೆಯಿಂದ ಅನುಮೋದನೆ ಈಗಾಗಲೇ ದೊರಕಿದ್ದು, ಉಳಿದ ಇಲಾಖೆಗಳ ಅನುಮತಿ ಶೀಘ್ರವೇ ಪಡೆದು ಕಾಮಗಾರಿ ಆರಂಭಿಸಬೇಕೆಂದು ಎಸ್.ಡಿ.ಪಿ.ಐ ರಾಜ್ಯ ಸರಕಾರವನ್ನು ಆಗ್ರಹಿಸುತ್ತದೆ.
ಕರ್ನಾಟಕ ಸ್ವಾಭಿಮಾನಿ ಮುಸ್ಲಿಮರ ವೇದಿಕೆಯ ವತಿಯಿಂದ ಬೆಂಗಳೂರಿನ Agricultural Institution ಸಭಾಂಗಣದಲ್ಲಿ ಅತ್ಯಂತ ಶಿಸ್ತಿನ, ಬಲಿಷ್ಠ ಹಾಗೂ ಗೌರವಯುತ ವೇದಿಕೆಯಡಿ…
ಲೀಡರ್ಸ್ ಕಾನ್ಕ್ಲೇವ್ 28 APRIL 2026 ಇಂಡಿಯಾನ ಕನ್ವೆನ್ಷನ್ ಸೆಂಟರ್ ಮಂಗಳೂರು ಸಂಜೆ 4.00 ಗಂಟೆಗೆ SDPIKatnataka #LeadersConclave #mangalore
ಈ ಘೋರ ದುರಂತಕ್ಕೆ ಕಾರಣಕರ್ತರಾದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ SDPI ಒತ್ತಾಯ 2021 ರ ಮೇ 2 ರಂದು ಚಾಮರಾಜನಗರ…
27.04.2026 SDPI NATIONAL PRESIDENT M.K FAIZY SDPIKarnataka #Mangalore #MKFaizy
ಪ್ರಿಯ ವಿದ್ಯಾರ್ಥಿಗಳೇ,ಇಂದಿನ SSLC ಫಲಿತಾಂಶವು ನಿಮ್ಮ ಜೀವನದ ಒಂದು ಹಂತ ಮಾತ್ರ - ಅಂತಿಮ ಗುರಿ ಅಲ್ಲ. ನಿಮ್ಮ ಪರಿಶ್ರಮ…
ಹಾರ್ದಿಕ ಶುಭಾಶಯಗಳು 4. 2026 "ಕಾಯಕವೇ ಕೈಲಾಸ" ಎಂದು ಹೇಳಿದ ಬಸವಣ್ಣನವರ ತತ್ವಗಳು ಇಂದಿಗೂ ನಮ್ಮ ಸಮಾಜಕ್ಕೆ ದಾರಿದೀಪ. ಜಾತಿ,…