ಬೆಂಗಳೂರು : ಬೆಂಗಳೂರಿಗೆ ಕುಡಿಯುವ ನೀರು ಸರಬರಾಜಿಗೆ ಅನುಕೂಲವಾಗುವ ಮೇಕೆದಾಟು ಸಮಾನಾಂತರ ಅಣೆಕಟ್ಟು ನಿರ್ಮಿಸಲು ಮೋದಿ ನೇತೃತ್ವದ ಒಕ್ಕೂಟ ಸರಕಾರಕ್ಕೆ ಕನ್ನಡಿಗರು ಒಂದಾಗಿ ಒತ್ತಡ ತರಬೇಕು ಎಂದು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಎಸ್.ಡಿ.ಪಿ.ಐ – ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಆಗ್ರಹಿಸಿದ್ದಾರೆ.
ತಮಿಳುನಾಡಿನ ಎಲ್ಲಾ ರಾಜಕೀಯ ಪಕ್ಷಗಳು ಅವರ ನಾಡಿನ ವಿಷಯದಲ್ಲಿ ಒಂದಾಗಿ ಹೋರಾಟ ಮಾಡುತ್ತದೆ. ಕರ್ನಾಟಕದ ಎಲ್ಲಾ ಪಕ್ಷಗಳೂ ಮೇಕೆದಾಟು ವಿಷಯದಲ್ಲಿ ಗಟ್ಟಿಧ್ವನಿಯಲ್ಲಿ ಒಕ್ಕೂಟ ಸರಕಾರಕ್ಕೆ ಒತ್ತಡ ಹೇರಬೇಕಾಗಿದೆ.
ಈ ಯೋಜನೆಗೆ ಸಂಬಂಧಿಸಿ ಪರಿಸರ ಇಲಾಖೆಯಿಂದ ಅನುಮೋದನೆ ಈಗಾಗಲೇ ದೊರಕಿದ್ದು, ಉಳಿದ ಇಲಾಖೆಗಳ ಅನುಮತಿ ಶೀಘ್ರವೇ ಪಡೆದು ಕಾಮಗಾರಿ ಆರಂಭಿಸಬೇಕೆಂದು ಎಸ್.ಡಿ.ಪಿ.ಐ ರಾಜ್ಯ ಸರಕಾರವನ್ನು ಆಗ್ರಹಿಸುತ್ತದೆ.
ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…
ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…
~ಅಪ್ಸರ್ ಕೊಡ್ಲಿಪೇಟೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ
ಗ್ಯಾರೆಂಟಿ ಸ್ಕೀಮ್ ಗಳ ಹೆಸರಲ್ಲಿ ಜನರನ್ನು ಕಚೇರಿಗಳ ಮುಂದೆ ನಿಲ್ಲಿಸಿ ರಾಜ್ಯ ಸರ್ಕಾರ ಅಮಾನವೀಯವಾಗಿ ವರ್ತಿಸುತ್ತಿದೆ; ಸರ್ಕಾರಗಳು ಬರೀ ಡಾಕ್ಯುಮೆಂಟ್…