ಶಾಸಕ ಝಮೀರ್ ಅಹ್ಮದ್ ಅವರ ಮನೆ ಮೇಲೆ ನಡೆದಿರುವ ಈಡಿ ದಾಳಿ ನ್ಯಾಯ ಪರತೆ ಹೊಂದಿದ್ದರೆ ಅದನ್ನು ಒಪ್ಪಿಕೊಳ್ಳಬಹುದು. ಆದರೆ ಇತ್ತೀಚಿನ ದಿನಗಳಲ್ಲಿ ನಿರ್ದಿಷ್ಟ ವ್ಯಕ್ತಿ, ಪಕ್ಷಗಳನ್ನು ಗುರಿಯಾಗಿಸಿಕೊಂಡು ನಡೆಸುತ್ತಿರುವ ದಾಳಿಗಳು ತನಿಖಾ ಏಜೆನ್ಸಿಗಳ ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುವಂತೆ ಮಾಡಿದೆ.
ಅಬ್ದುಲ್ ಹನ್ನಾನ್,
ರಾಜ್ಯಾಧ್ಯಕ್ಷ (ಎಸ್.ಡಿ.ಪಿ.ಐ) #SDPI #BZZameerAhmedKhan #EDRaid #Bengaluru #EDRaidZameerAhmedKhan #Chamrajpet #MLAZameerAhmedKhan
ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…
ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…
~ಅಪ್ಸರ್ ಕೊಡ್ಲಿಪೇಟೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ
ಗ್ಯಾರೆಂಟಿ ಸ್ಕೀಮ್ ಗಳ ಹೆಸರಲ್ಲಿ ಜನರನ್ನು ಕಚೇರಿಗಳ ಮುಂದೆ ನಿಲ್ಲಿಸಿ ರಾಜ್ಯ ಸರ್ಕಾರ ಅಮಾನವೀಯವಾಗಿ ವರ್ತಿಸುತ್ತಿದೆ; ಸರ್ಕಾರಗಳು ಬರೀ ಡಾಕ್ಯುಮೆಂಟ್…