#ಬಿಜೆಪಿ ಸೇರಿದ #ಎನ್_ಮಹೇಶ್ ನಡೆ ಅಹಿಂದ ವರ್ಗಕ್ಕೆ ಮಾಡಿರುವ ದ್ರೋಹವಾಗಿದೆ: ಎಸ್.ಡಿ.ಪಿ.ಐ

#ಬಿಜೆಪಿ ಸೇರಿದ #ಎನ್_ಮಹೇಶ್ ನಡೆ ಅಹಿಂದ ವರ್ಗಕ್ಕೆ ಮಾಡಿರುವ ದ್ರೋಹವಾಗಿದೆ: ಎಸ್.ಡಿ.ಪಿ.ಐ ಜಾತ್ಯತೀತ ತತ್ವಾದರ್ಶದಡಿಯಲ್ಲಿ ರಾಜಕೀಯ ಭವಿಷ್ಯ ರೂಪಿಸಿಕೊಂಡು ಈಗ ಕೋಮುವಾದಿ ಬಿಜೆಪಿಯನ್ನು ಅಪ್ಪಿಕೊಂಡಿರುವ ಎನ್.ಮಹೇಶ್ ರ ನಡೆ ಅಹಿಂದ ವರ್ಗಕ್ಕೆ ಮಾಡಿರುವ ದ್ರೋಹವಾಗಿದೆ. BJP ಅಹಿಂದ ವರ್ಗದ ಬಹಿರಂಗ ಶತ್ರು ಎಂಬ ವಾಸ್ತವ ಅರಿತಿದ್ದರೂ, ರಾಜಕೀಯ ಸ್ವಾರ್ಥಕ್ಕಾಗಿ ತನ್ನ ಸಿದ್ಧಾಂತ ಪಣಕ್ಕಿಟ್ಟಿರುವ ಅವರು “ಕೋತಿ ತಾನು ಕೆಡುವುದಲ್ಲದೆ ವನವನ್ನೆಲ್ಲಾ ಕೆಡಿಸ್ತು” ಎಂಬಂತೆ ತನ್ನ ಬೆಂಬಲಿಗರನ್ನೂ ಬಿಜೆಪಿಗೆ ಸೇರಿಸಿರುವುದನ್ನು ನಾಡಿನ ಜನತೆ ಎಂದೂ ಕ್ಷಮಿಸಲಾರರು. #NMahesh

admin

Recent Posts

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…

6 hours ago

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…

6 hours ago

ರಾಜ್ಯ ಸರ್ಕಾರದವಾರಂಟ್ ಮುಗಿಸಿದ ಗ್ಯಾರಂಟಿ ಸ್ಕೀಮ್‌ಗಳುSDPI ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ನೇತೃತ್ವದಲ್ಲಿ ಪತ್ರಿಕಾಗೋಷ್ಠಿ

ಗ್ಯಾರೆಂಟಿ ಸ್ಕೀಮ್‌ ಗಳ ಹೆಸರಲ್ಲಿ ಜನರನ್ನು ಕಚೇರಿಗಳ ಮುಂದೆ ನಿಲ್ಲಿಸಿ ರಾಜ್ಯ ಸರ್ಕಾರ ಅಮಾನವೀಯವಾಗಿ ವರ್ತಿಸುತ್ತಿದೆ; ಸರ್ಕಾರಗಳು ಬರೀ ಡಾಕ್ಯುಮೆಂಟ್…

12 hours ago