#ಬಿಜೆಪಿ ಸೇರಿದ #ಎನ್_ಮಹೇಶ್ ನಡೆ ಅಹಿಂದ ವರ್ಗಕ್ಕೆ ಮಾಡಿರುವ ದ್ರೋಹವಾಗಿದೆ: ಎಸ್.ಡಿ.ಪಿ.ಐ ಜಾತ್ಯತೀತ ತತ್ವಾದರ್ಶದಡಿಯಲ್ಲಿ ರಾಜಕೀಯ ಭವಿಷ್ಯ ರೂಪಿಸಿಕೊಂಡು ಈಗ ಕೋಮುವಾದಿ ಬಿಜೆಪಿಯನ್ನು ಅಪ್ಪಿಕೊಂಡಿರುವ ಎನ್.ಮಹೇಶ್ ರ ನಡೆ ಅಹಿಂದ ವರ್ಗಕ್ಕೆ ಮಾಡಿರುವ ದ್ರೋಹವಾಗಿದೆ. BJP ಅಹಿಂದ ವರ್ಗದ ಬಹಿರಂಗ ಶತ್ರು ಎಂಬ ವಾಸ್ತವ ಅರಿತಿದ್ದರೂ, ರಾಜಕೀಯ ಸ್ವಾರ್ಥಕ್ಕಾಗಿ ತನ್ನ ಸಿದ್ಧಾಂತ ಪಣಕ್ಕಿಟ್ಟಿರುವ ಅವರು “ಕೋತಿ ತಾನು ಕೆಡುವುದಲ್ಲದೆ ವನವನ್ನೆಲ್ಲಾ ಕೆಡಿಸ್ತು” ಎಂಬಂತೆ ತನ್ನ ಬೆಂಬಲಿಗರನ್ನೂ ಬಿಜೆಪಿಗೆ ಸೇರಿಸಿರುವುದನ್ನು ನಾಡಿನ ಜನತೆ ಎಂದೂ ಕ್ಷಮಿಸಲಾರರು. #NMahesh
13 ಸೆಪ್ಟೆಂಬರ್ 2026ಪಾಲನ ಭವನ , ಬೆಂಗಳೂರು WIM
5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh
Prakash Raj, Abdul Majeed SDPI and several others detained by Bengaluru Police During Election Commission…
SDPIKarnataka #NepalFloods
ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…