ಚಾಮರಾಜನಗರ, 01 ಸೆಪ್ಟೆಂಬರ್ 2021: ಚಾಮರಾಜನಗರ ಜಿಲ್ಲೆಯ ವಾರ್ಡ್ ಸಂಖ್ಯೆ-6ರ ನಗರ ಸಭಾ ಸದಸ್ಯ, ಪಕ್ಷದ ಮಾಜಿ ಜಿಲ್ಲಾ ಉಪಾಧ್ಯಕ್ಷರು, ಜಿಲ್ಲೆಯ ಹಲವು ಮಸ್ಜಿದ್, ಮದರಸಾ ಸಮಿತಿಗಳ ಪದಾಧಿಕಾರಿಯಾಗಿಯೂ, ಸಾಮಾಜಿಕ ಕಾರ್ಯಕರ್ತರಾಗಿಯೂ ಸೇವೆ ಸಲ್ಲಿಸುತ್ತಿದ್ದ ಎಸ್.ಡಿ.ಪಿ.ಐ ಮುಖಂಡ ಸೈಯದ್ ಸಮೀವುಲ್ಲಾರವರು ಹೃದಯಾಘಾತದಿಂದ ಬುಧವಾರ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಪಕ್ಷದ ರಾಜ್ಯಾಧ್ಯಕ್ಷ ಅಬ್ದುಲ್ ಹನ್ನಾನ್ರವರು ಸಂತಾಪ ವ್ಯಕ್ತಪಡಿಸಿದ್ದಾರೆ.ಪಕ್ಷ ಸ್ಥಾಪನೆಯಾದ ದಿನದಿಂದ ಪಕ್ಷದಲ್ಲಿ ಸಕ್ರಿಯರಾಗಿದ್ದ ಅವರು ಅನ್ಯಾಯದ ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿರುತ್ತಿದ್ದರು. ಇವರ ವಿಯೋಗದೊಂದಿಗೆ ಪಕ್ಷ ಹಾಗೂ ಸಮುದಾಯವು ನಾಯಕನೊಬ್ಬನನ್ನು ಕಳೆದುಕೊಂಡಂತಾಗಿದೆ. ಮೃತರು ಪತ್ನಿ, ಒಂದು ಹೆಣ್ಣು, ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಸರ್ವಶಕ್ತನಾದ ಅಲ್ಲಾಹನು ಅವರ ಪರಲೋಕ ಜೀವನವನ್ನು ಯಶಸ್ವಿಗೊಳಿಸಲಿ ಹಾಗೂ ಅವರ ಕುಟುಂಬಕ್ಕೆ, ಬಂಧು ಮಿತ್ರರಿಗೆ, ಅಭಿಮಾನಿಗಳಿಗೆ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ.#RIP
2015-11-18 سوشیل ڈیموکریٹک پارٹی آف انڈیا (SDPI) کرناٹک کے ریاستی نائب صدر عبد الحنان کی…
Bengaluru, 18-11-2025: Social Democratic Party of India (SDPI) Karnataka ke State Vice President Abdul Hannan…
ಬೆಂಗಳೂರು, 18-11-2025: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕರ್ನಾಟಕ ರಾಜ್ಯ ಉಪಾಧ್ಯಕ್ಷರಾದ ಅಬ್ದುಲ್ ಹನ್ನಾನ್ ರವರ ಅಧ್ಯಕ್ಷತೆಯೊಂದಿಗೆ…
ಕೊಡ್ಲಿಪೇಟೆ ಹನಫಿ ಜಾಮೀಯಾ ಮಸ್ಜಿದ್ನ ಮಾಜಿ ಅಧ್ಯಕ್ಷರು, ಹಿರಿಯರು, ನಮ್ಮ ಸಂಬಂಧಿ (ನನ್ನ ತಾಯಿಯ ಸೋದರ ಸಂಬಂಧಿ) ಮತ್ತು ಕೊಡ್ಲಿಪೇಟೆಯ…
ಸಮಸ್ತ ಮಾಧ್ಯಮ ಮಿತ್ರರಿಗೆ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯ ಶುಭಾಶಯಗಳು ಪ್ರಜಾಪ್ರಭುತ್ವದ ನಾಲ್ಕನೇ ಸ್ಥಂಭ ಎಂದು ಕರೆಯಲ್ಪಡುವ ಮಾಧ್ಯಮ ಕ್ಷೇತ್ರವು, ನಮ್ಮ…
ہلی15-11-2025 سوت صدر سوشیل ڈیموکریٹک پارٹی آف آف انڈیا (SDPI) کرناٹک کے ریاستی نائب عبدالحنان…