ಮಾಧ್ಯಮ ಪ್ರತಿನಿಧಿಗಳಿಗೆ ಆತ್ಮೀಯ ಆಮಂತ್ರಣ

ಎಸ್.ಡಿ.ಪಿ.ಐ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಸರಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಹೊರಟಿರುವ ಮತಾಂತರ ತಡೆ ಕಾಯ್ದೆಯ ವಿರುದ್ದ ನಾಳೆ ದಿನಾಂಕ 07-01-2022 ಶುಕ್ರವಾರ ಬೆಳಿಗ್ಗೆ 11.30 ಕ್ಕೆ ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾ ಗೋಷ್ಠಿ ಹಮ್ಮಿಕೊಳ್ಳಲಾಗಿದ್ದು,ಮಾಧ್ಯಮ ಪ್ರತಿನಿಧಿಗಳು ಭಾಗವಹಿಸಿ ಸಹಕರಿಸಬೇಕಾಗಿ ವಿನಂತಿಸುತ್ತಿದ್ದೇವೆ.
ಮತಾಂತರ ತಡೆ ಕಾಯ್ದೆ ವಿರುದ್ಧ ನಡೆಯುವ ಈ ಪತ್ರಿಕಾ ಗೋಷ್ಠಿಯಲ್ಲಿ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು, ರಾಷ್ಟ್ರೀಯ ಕಾರ್ಯದರ್ಶಿ ಅಲ್ಫಾನ್ಸೋ ಫ್ರಾಂಕೋ, ರಾಜ್ಯ ಪ್ರಧಾನ ಕಾರ್ಯದರ್ಶಿ BR ಭಾಸ್ಕರ್ ಪ್ರಸಾದ್ ಭಾಗವಹಿಸಲಿದ್ದಾರೆ.

ಇತೀ ತಮ್ಮ ವಿಶ್ವಾಸಿ
ರಿಯಾಝ್ ಕಡಂಬು
ಮಾಧ್ಯಮ ಉಸ್ತುವಾರಿ
SDPI ಕರ್ನಾಟಕ
-8073344640

admin

Recent Posts

ರಾಜ್ಯ ಮತ್ತು ಜಿಲ್ಲಾ SDPI ನಾಯಕರಿಗೆ

ಸುಸ್ವಾಗತ ರಾಜ್ಯ ಪ್ರತಿನಿಧಿ ಸಭೆ - 2026 SRC STATE REPRESENTATIVE COUNCIL-2026 @RAICHUR, Karnataka | 28.6.2026 Welcome…

19 hours ago

SRC-ರಾಜ್ಯ ಪ್ರತಿನಿಧಿ ಸಭೆ 2026 ಕರ್ನಾಟಕ

ಗ್ರೀನ್ ಪ್ಯಾಲೆಸ್ ಸಭಾಂಗಣ | ರಾಯಚೂರು । 28 JUNE 2026 ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ…

4 days ago

ಪರ್ಯಾಯ ರಾಜಕಾರಣದ

ಸಕಾರಾತ್ಮಕ ಹೆಜ್ಜೆ 18 ನೇ ವರ್ಷಕ್ಕೆ SDPI ಸಂಸ್ಥಾಪನಾ ದಿನಾಚರಣೆ SDPI FORMATION DAY SIDDIQ MULKY SWC Member…

6 days ago

ಪರ್ಯಾಯ ರಾಜಕಾರಣದ

ಸಕಾರಾತ್ಮಕ ಹೆಜ್ಜೆ 18 ನೇ ವರ್ಷಕ್ಕೆ SDPI ಸಂಸ್ಥಾಪನಾ ದಿನಾಚರಣೆ SDPI FORMATION DAY FAIROZE ULLA SHAREEF SWC…

6 days ago

ಪರ್ಯಾಯ ರಾಜಕಾರಣದ

ಸಕಾರಾತ್ಮಕ ಹೆಜ್ಜೆ 18 ನೇ ವರ್ಷಕ್ಕೆ SDPI ಸಂಸ್ಥಾಪನಾ ದಿನಾಚರಣೆ SDPI FORMATION DAY MOHAMMED SIDDIQ SWC Member…

6 days ago