ಮಾಧ್ಯಮ ಪ್ರತಿನಿಧಿಗಳಿಗೆ ಆತ್ಮೀಯ ಆಮಂತ್ರಣ

ಎಸ್.ಡಿ.ಪಿ.ಐ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಸರಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಹೊರಟಿರುವ ಮತಾಂತರ ತಡೆ ಕಾಯ್ದೆಯ ವಿರುದ್ದ ನಾಳೆ ದಿನಾಂಕ 07-01-2022 ಶುಕ್ರವಾರ ಬೆಳಿಗ್ಗೆ 11.30 ಕ್ಕೆ ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾ ಗೋಷ್ಠಿ ಹಮ್ಮಿಕೊಳ್ಳಲಾಗಿದ್ದು,ಮಾಧ್ಯಮ ಪ್ರತಿನಿಧಿಗಳು ಭಾಗವಹಿಸಿ ಸಹಕರಿಸಬೇಕಾಗಿ ವಿನಂತಿಸುತ್ತಿದ್ದೇವೆ.
ಮತಾಂತರ ತಡೆ ಕಾಯ್ದೆ ವಿರುದ್ಧ ನಡೆಯುವ ಈ ಪತ್ರಿಕಾ ಗೋಷ್ಠಿಯಲ್ಲಿ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು, ರಾಷ್ಟ್ರೀಯ ಕಾರ್ಯದರ್ಶಿ ಅಲ್ಫಾನ್ಸೋ ಫ್ರಾಂಕೋ, ರಾಜ್ಯ ಪ್ರಧಾನ ಕಾರ್ಯದರ್ಶಿ BR ಭಾಸ್ಕರ್ ಪ್ರಸಾದ್ ಭಾಗವಹಿಸಲಿದ್ದಾರೆ.

ಇತೀ ತಮ್ಮ ವಿಶ್ವಾಸಿ
ರಿಯಾಝ್ ಕಡಂಬು
ಮಾಧ್ಯಮ ಉಸ್ತುವಾರಿ
SDPI ಕರ್ನಾಟಕ
-8073344640

admin

Recent Posts

ರಾಜ್ಯ ಸರ್ಕಾರದವಾರಂಟ್ ಮುಗಿಸಿದ ಗ್ಯಾರಂಟಿ ಸ್ಕೀಮ್‌ಗಳುSDPI ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ನೇತೃತ್ವದಲ್ಲಿ ಪತ್ರಿಕಾಗೋಷ್ಠಿ

ಗ್ಯಾರೆಂಟಿ ಸ್ಕೀಮ್‌ ಗಳ ಹೆಸರಲ್ಲಿ ಜನರನ್ನು ಕಚೇರಿಗಳ ಮುಂದೆ ನಿಲ್ಲಿಸಿ ರಾಜ್ಯ ಸರ್ಕಾರ ಅಮಾನವೀಯವಾಗಿ ವರ್ತಿಸುತ್ತಿದೆ; ಸರ್ಕಾರಗಳು ಬರೀ ಡಾಕ್ಯುಮೆಂಟ್…

4 hours ago

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

1 week ago