ಮಾಧ್ಯಮ ಪ್ರತಿನಿಧಿಗಳಿಗೆ ಆತ್ಮೀಯ ಆಮಂತ್ರಣ

ಎಸ್.ಡಿ.ಪಿ.ಐ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಸರಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಹೊರಟಿರುವ ಮತಾಂತರ ತಡೆ ಕಾಯ್ದೆಯ ವಿರುದ್ದ ನಾಳೆ ದಿನಾಂಕ 07-01-2022 ಶುಕ್ರವಾರ ಬೆಳಿಗ್ಗೆ 11.30 ಕ್ಕೆ ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾ ಗೋಷ್ಠಿ ಹಮ್ಮಿಕೊಳ್ಳಲಾಗಿದ್ದು,ಮಾಧ್ಯಮ ಪ್ರತಿನಿಧಿಗಳು ಭಾಗವಹಿಸಿ ಸಹಕರಿಸಬೇಕಾಗಿ ವಿನಂತಿಸುತ್ತಿದ್ದೇವೆ.
ಮತಾಂತರ ತಡೆ ಕಾಯ್ದೆ ವಿರುದ್ಧ ನಡೆಯುವ ಈ ಪತ್ರಿಕಾ ಗೋಷ್ಠಿಯಲ್ಲಿ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು, ರಾಷ್ಟ್ರೀಯ ಕಾರ್ಯದರ್ಶಿ ಅಲ್ಫಾನ್ಸೋ ಫ್ರಾಂಕೋ, ರಾಜ್ಯ ಪ್ರಧಾನ ಕಾರ್ಯದರ್ಶಿ BR ಭಾಸ್ಕರ್ ಪ್ರಸಾದ್ ಭಾಗವಹಿಸಲಿದ್ದಾರೆ.

ಇತೀ ತಮ್ಮ ವಿಶ್ವಾಸಿ
ರಿಯಾಝ್ ಕಡಂಬು
ಮಾಧ್ಯಮ ಉಸ್ತುವಾರಿ
SDPI ಕರ್ನಾಟಕ
-8073344640

admin

Recent Posts

ಫ್ಯಾಶಿಷ್ಟರು ಗೌರಿ ಲಂಕೇಶ್‌ ಅವರನ್ನು ಗುಂಡಿಕ್ಕಿ ಕೊಂದ ದಿನ.

5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh

1 week ago

Will fight for every citizen of this country

Prakash Raj, Abdul Majeed SDPI and several others detained by Bengaluru Police During Election Commission…

2 weeks ago

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

3 weeks ago