ಬೆಳ್ತಂಗಡಿಯಲ್ಲಿ ಸಂಘಪರಿವಾರದ ಕಾರ್ಯಕರ್ತನಿಂದ ಹತ್ಯೆಯಾದ ದಿನೇಶ್ ಕನ್ಯಾಡಿ ಮೊದಲು ಅಲ್ಲ ಕೊನೆಯೂ ಅಲ್ಲ.

ಬೆಳ್ತಂಗಡಿಯಲ್ಲಿ ಸಂಘಪರಿವಾರದ ಕಾರ್ಯಕರ್ತನಿಂದ ಹತ್ಯೆಯಾದ ದಿನೇಶ್ ಕನ್ಯಾಡಿ ಮೊದಲು ಅಲ್ಲ ಕೊನೆಯೂ ಅಲ್ಲ.

21 ಎಪ್ರಿಲ್ 2010 ಬುಧವಾರ ಹರ್ಯಾಣ ರಾಜ್ಯದ ಹಿಸಾರ್ ಜಿಲ್ಲೆಯ ಮಿರ್ಚ್’ಪುರ್ ಗ್ರಾಮದ ವಾಲ್ಮಿಕಿ ಕಾಲನಿಯವರಿಗೆ ಎಪ್ರಿಲ್ 21 ,2010 ರ ಬುಧವಾರದ ಸೂರ್ಯೋದಯವು ತಮ್ಮ ಜೀವನದ ಅತ್ಯಂತ ಕರಾಳವಾದ ಸೂರ್ಯೋದವಾಗಬಹುದೆಂದು ಕನಸು ನನಸ್ಸಲ್ಲೂ ಭಾವಿಸಿರಲಿಲ್ಲ‌.
ಕೇವಲ ನಾಯಿ ಬೊಗಳಿದ ಕಾರಣಕ್ಕೆ ಆ ಕಾಲನಿಯಲ್ಲಿ ಎರಡು ದಲಿತ ಜೀವಗಳನ್ನೊಳಗೊಂಡು 18 ದಲಿತರ ಮನೆಗಳನ್ನು ಸುಟ್ಟು ಹಾಕಲಾಯಿತು.

admin

Recent Posts

ಶಾ ಅವರ ಹೇಳಿಕೆ ವಿರೋಧಿಸಿ ಡಿಸೆಂಬರ್ 24ರ ಗುಲಬರ್ಗಾ ಬಂದ್ ಗೆ ಎಸ್‌ಡಿಪಿಐ ಸಂಪೂರ್ಣ ಬೆಂಬಲ

ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…

1 month ago

ನೆನಪು

ಕೆ.ಎಂ. ಶರೀಫ್ ಸಾಬ್ 01.09.1964-22.12.2020 25 ವರ್ಷಗಳ ಹಿಂದೆ ಕರಾವಳಿ ಕರ್ನಾಟಕದಲ್ಲಿ ಸಂಘಪರಿವಾರ ನಿರಂತರ ಕ್ರೌರ್ಯ ಮೆರೆಯುತ್ತಿದ್ದ ಕಾಲ. ಅದನ್ನು…

1 month ago