ಬೆಳ್ತಂಗಡಿಯಲ್ಲಿ ಸಂಘಪರಿವಾರದ ಕಾರ್ಯಕರ್ತನಿಂದ ಹತ್ಯೆಯಾದ ದಿನೇಶ್ ಕನ್ಯಾಡಿ ಮೊದಲು ಅಲ್ಲ ಕೊನೆಯೂ ಅಲ್ಲ.
21 ಎಪ್ರಿಲ್ 2010 ಬುಧವಾರ ಹರ್ಯಾಣ ರಾಜ್ಯದ ಹಿಸಾರ್ ಜಿಲ್ಲೆಯ ಮಿರ್ಚ್’ಪುರ್ ಗ್ರಾಮದ ವಾಲ್ಮಿಕಿ ಕಾಲನಿಯವರಿಗೆ ಎಪ್ರಿಲ್ 21 ,2010 ರ ಬುಧವಾರದ ಸೂರ್ಯೋದಯವು ತಮ್ಮ ಜೀವನದ ಅತ್ಯಂತ ಕರಾಳವಾದ ಸೂರ್ಯೋದವಾಗಬಹುದೆಂದು ಕನಸು ನನಸ್ಸಲ್ಲೂ ಭಾವಿಸಿರಲಿಲ್ಲ.
ಕೇವಲ ನಾಯಿ ಬೊಗಳಿದ ಕಾರಣಕ್ಕೆ ಆ ಕಾಲನಿಯಲ್ಲಿ ಎರಡು ದಲಿತ ಜೀವಗಳನ್ನೊಳಗೊಂಡು 18 ದಲಿತರ ಮನೆಗಳನ್ನು ಸುಟ್ಟು ಹಾಕಲಾಯಿತು.
~ಅಪ್ಸರ್ ಕೊಡ್ಲಿಪೇಟೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ
ಗ್ಯಾರೆಂಟಿ ಸ್ಕೀಮ್ ಗಳ ಹೆಸರಲ್ಲಿ ಜನರನ್ನು ಕಚೇರಿಗಳ ಮುಂದೆ ನಿಲ್ಲಿಸಿ ರಾಜ್ಯ ಸರ್ಕಾರ ಅಮಾನವೀಯವಾಗಿ ವರ್ತಿಸುತ್ತಿದೆ; ಸರ್ಕಾರಗಳು ಬರೀ ಡಾಕ್ಯುಮೆಂಟ್…
ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…