ಬೆಳ್ತಂಗಡಿಯಲ್ಲಿ ಸಂಘಪರಿವಾರದ ಕಾರ್ಯಕರ್ತನಿಂದ ಹತ್ಯೆಯಾದ ದಿನೇಶ್ ಕನ್ಯಾಡಿ ಮೊದಲು ಅಲ್ಲ ಕೊನೆಯೂ ಅಲ್ಲ.

ಬೆಳ್ತಂಗಡಿಯಲ್ಲಿ ಸಂಘಪರಿವಾರದ ಕಾರ್ಯಕರ್ತನಿಂದ ಹತ್ಯೆಯಾದ ದಿನೇಶ್ ಕನ್ಯಾಡಿ ಮೊದಲು ಅಲ್ಲ ಕೊನೆಯೂ ಅಲ್ಲ.

21 ಎಪ್ರಿಲ್ 2010 ಬುಧವಾರ ಹರ್ಯಾಣ ರಾಜ್ಯದ ಹಿಸಾರ್ ಜಿಲ್ಲೆಯ ಮಿರ್ಚ್’ಪುರ್ ಗ್ರಾಮದ ವಾಲ್ಮಿಕಿ ಕಾಲನಿಯವರಿಗೆ ಎಪ್ರಿಲ್ 21 ,2010 ರ ಬುಧವಾರದ ಸೂರ್ಯೋದಯವು ತಮ್ಮ ಜೀವನದ ಅತ್ಯಂತ ಕರಾಳವಾದ ಸೂರ್ಯೋದವಾಗಬಹುದೆಂದು ಕನಸು ನನಸ್ಸಲ್ಲೂ ಭಾವಿಸಿರಲಿಲ್ಲ‌.
ಕೇವಲ ನಾಯಿ ಬೊಗಳಿದ ಕಾರಣಕ್ಕೆ ಆ ಕಾಲನಿಯಲ್ಲಿ ಎರಡು ದಲಿತ ಜೀವಗಳನ್ನೊಳಗೊಂಡು 18 ದಲಿತರ ಮನೆಗಳನ್ನು ಸುಟ್ಟು ಹಾಕಲಾಯಿತು.

admin

Recent Posts

ರಾಜ್ಯ ಸರ್ಕಾರದವಾರಂಟ್ ಮುಗಿಸಿದ ಗ್ಯಾರಂಟಿ ಸ್ಕೀಮ್‌ಗಳುSDPI ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ನೇತೃತ್ವದಲ್ಲಿ ಪತ್ರಿಕಾಗೋಷ್ಠಿ

ಗ್ಯಾರೆಂಟಿ ಸ್ಕೀಮ್‌ ಗಳ ಹೆಸರಲ್ಲಿ ಜನರನ್ನು ಕಚೇರಿಗಳ ಮುಂದೆ ನಿಲ್ಲಿಸಿ ರಾಜ್ಯ ಸರ್ಕಾರ ಅಮಾನವೀಯವಾಗಿ ವರ್ತಿಸುತ್ತಿದೆ; ಸರ್ಕಾರಗಳು ಬರೀ ಡಾಕ್ಯುಮೆಂಟ್…

1 hour ago

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

1 week ago