Categories: Uncategorized

ಎಸ್.ಡಿ.ಪಿ.ಐ ಪಕ್ಷಕ್ಕೆ 50ಕ್ಕೂ ಹೆಚ್ಚು ಯುವ ಹೋರಾಟಗಾರರ ಸೇರ್ಪಡೆ

12 ಆಗಸ್ಟ್ 2021: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡ ಬಳ್ಳಾಪುರದಲ್ಲಿ ಎಸ್.ಡಿ.ಪಿ.ಐ ಪಕ್ಷದ ವತಿಯಿಂದ ಆಯೋಜಿಸಿದ ರಾಜಕೀಯ ಚಿಂತನ ಮಂಥನ ಸಭೆಯಲ್ಲಿ ಭಾಗವಹಿಸಿದ್ದ ಯುವ ಹೋರಾಟಗಾರರು ಹಾಗೂ ಸಮುದಾಯದ ಮುಖಂಡರು ಸೇರಿದಂತೆ 50ಕ್ಕೂ ಹೆಚ್ಚು ಮಂದಿ ಪಕ್ಷದ ತತ್ವ ಸಿದ್ದಾಂತಗಳನ್ನು ಒಪ್ಪಿಕೊಂಡು ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಗೊಂಡರು. ರಾಜ್ಯ ಕಾರ್ಯದರ್ಶಿಯಾದ ಅಬ್ರಾರ್ ಅಹ್ಮದ್ ಪಕ್ಷದ ತತ್ವಸಿದ್ದಾಂತ ಮತ್ತು ಜನಪರ ರಾಜಕೀಯ ಚಳುವಳಿ ಕುರಿತು ವಿಚಾರ ಮಂಡಿಸಿದರು. ಪಕ್ಷದ ಶಾಲು ಹೊದಿಸಿ ನೂತನವಾಗಿ ಪಕ್ಷಕ್ಕೆ ಸೇರ್ಪಡೆಗೊಂಡ ಸದಸ್ಯರನ್ನು ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಸಮಿತಿ ಸದಸ್ಯರಾದ ಫಯಾಜ್ ಅಹ್ಮದ್, ಬೆಂಗಳೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಲೀಮ್ ಅಹ್ಮದ್, ಜಿಲ್ಲಾ ಸಮಿತಿ ಸದಸ್ಯರಾದ ಉಮ್ಮರ್ ಫಾರೂಕ್ ಹಾಗೂ ದೊಡ್ಡ ಬಳ್ಳಾಪುರದ ಸ್ಥಳೀಯ ನಾಯಕ ಇಸ್ಮಾಯಿಲ್ ಉಪಸ್ಥಿತರಿದ್ದರು.
#JoinSDPI #SDPIKarnataka

admin

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

8 hours ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

5 days ago

ಸಂತಾಪಗಳು

ಶ್ರೀಮತಿ ಚೆನ್ನಮ್ಮ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ…

1 week ago

Condolences

Smt. Chennamma Ji wife of former Prime Minister Shri H.D. Deve Gowda Ji. Deeply pained…

1 week ago