Categories: Uncategorized

ಎಸ್.ಡಿ.ಪಿ.ಐ ಪಕ್ಷಕ್ಕೆ 50ಕ್ಕೂ ಹೆಚ್ಚು ಯುವ ಹೋರಾಟಗಾರರ ಸೇರ್ಪಡೆ

12 ಆಗಸ್ಟ್ 2021: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡ ಬಳ್ಳಾಪುರದಲ್ಲಿ ಎಸ್.ಡಿ.ಪಿ.ಐ ಪಕ್ಷದ ವತಿಯಿಂದ ಆಯೋಜಿಸಿದ ರಾಜಕೀಯ ಚಿಂತನ ಮಂಥನ ಸಭೆಯಲ್ಲಿ ಭಾಗವಹಿಸಿದ್ದ ಯುವ ಹೋರಾಟಗಾರರು ಹಾಗೂ ಸಮುದಾಯದ ಮುಖಂಡರು ಸೇರಿದಂತೆ 50ಕ್ಕೂ ಹೆಚ್ಚು ಮಂದಿ ಪಕ್ಷದ ತತ್ವ ಸಿದ್ದಾಂತಗಳನ್ನು ಒಪ್ಪಿಕೊಂಡು ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಗೊಂಡರು. ರಾಜ್ಯ ಕಾರ್ಯದರ್ಶಿಯಾದ ಅಬ್ರಾರ್ ಅಹ್ಮದ್ ಪಕ್ಷದ ತತ್ವಸಿದ್ದಾಂತ ಮತ್ತು ಜನಪರ ರಾಜಕೀಯ ಚಳುವಳಿ ಕುರಿತು ವಿಚಾರ ಮಂಡಿಸಿದರು. ಪಕ್ಷದ ಶಾಲು ಹೊದಿಸಿ ನೂತನವಾಗಿ ಪಕ್ಷಕ್ಕೆ ಸೇರ್ಪಡೆಗೊಂಡ ಸದಸ್ಯರನ್ನು ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಸಮಿತಿ ಸದಸ್ಯರಾದ ಫಯಾಜ್ ಅಹ್ಮದ್, ಬೆಂಗಳೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಲೀಮ್ ಅಹ್ಮದ್, ಜಿಲ್ಲಾ ಸಮಿತಿ ಸದಸ್ಯರಾದ ಉಮ್ಮರ್ ಫಾರೂಕ್ ಹಾಗೂ ದೊಡ್ಡ ಬಳ್ಳಾಪುರದ ಸ್ಥಳೀಯ ನಾಯಕ ಇಸ್ಮಾಯಿಲ್ ಉಪಸ್ಥಿತರಿದ್ದರು.
#JoinSDPI #SDPIKarnataka

admin

Recent Posts

ಫ್ಯಾಶಿಷ್ಟರು ಗೌರಿ ಲಂಕೇಶ್‌ ಅವರನ್ನು ಗುಂಡಿಕ್ಕಿ ಕೊಂದ ದಿನ.

5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh

5 hours ago

Will fight for every citizen of this country

Prakash Raj, Abdul Majeed SDPI and several others detained by Bengaluru Police During Election Commission…

4 days ago

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

2 weeks ago