ದಕ್ಷಿಣ ಪದವೀಧರ ಕ್ಷೇತ್ರದ SDPI ಅಭ್ಯರ್ಥಿ ರಫತ್ ಉಲ್ಲಾಖಾನ್ ಅವರಿಗೆ SDPI ರಾಜ್ಯ ಅಧ್ಯಕ್ಷರಾದ ಅಬ್ದುಲ್ ಮಜೀದ್ ಅವರ ನೇತೃತ್ವದಲ್ಲಿ ‘ಎ’ ಮತ್ತು ‘ಬಿ’ ಫಾರ್ಮ್ ಅನ್ನು ನೀಡಲಾಯಿತು. ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ ಪುತ್ತೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಫಿ ಉಲ್ಲಾ ಖಾನ್, ರಾಜ್ಯ ಸಮಿತಿ ಸದಸ್ಯ ಅಮ್ಜದ್ ಖಾನ್ ಮತ್ತು ಜಿಲ್ಲಾ ಸಮಿತಿ ಸದಸ್ಯ ಉಮರ್ ಶರೀಫ್ ಉಪಸ್ಥಿತರಿದ್ದರು.
Bengaluru, Aug. 20: At this crucial juncture in the struggle for social justice among communities…
ಬೆಂಗಳೂರು, ಆ. 20: ಕರ್ನಾಟಕದಲ್ಲಿ ಸಮುದಾಯಗಳ ನಡುವೆ ಸಾಮಾಜಿಕ ನ್ಯಾಯಕ್ಕಾಗಿ ನಡೆಯುತ್ತಿರುವಹೋರಾಟದ ಈ ನಿರ್ಣಾಯಕ ಹಂತದಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ…
~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ SDPIKarnataka