Categories: featureNewsPolitics

BJP ಮತ್ತು RSS ಪುಂಡರು, ರೈತ ನಾಯಕ ರಾಕೇಶ್ ಟಿಕಾಯತ್ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ, ಇಂತಹ ಕುಕೃತ್ಯವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಕೂಡಲೇ ಹಲ್ಲೆ ಕೋರ ದುಷ್ಕರ್ಮಿಗಳನ್ನು ಬಂಧಿಸಬೇಕೆಂದು SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಆಗ್ರಹಿಸಿದ್ದಾರೆ. ಮತ್ತು ಕೃತ್ಯವನ್ನು ಖಂಡಿಸಿ SDPI ರಾಜ್ಯವ್ಯಾಪಿಯಾಗಿ ಪ್ರತಿಭಟನೆ ನಡೆಸಲಿದೆ ಎಂದು ಘೋಷಿಸಿದ್ದಾರೆ

admin

Recent Posts

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

3 days ago