Categories: featureNewsPolitics

ಬೆಂಗಳೂರಿಗೆ ಆಗಮಿಸಿದ ರೈತ ನಾಯಕ ರಾಕೇಶ್ ಟಿಕಾಯತ್ ಅವರ ಮೇಲೆ ಬಿಜೆಪಿ ಸಂಘಪರಿವಾರದ ದುಷ್ಕರ್ಮಿಗಳು ಮಸಿ ಎರಚಿ ಹಲ್ಲೆ ನಡೆಸಲು ಪ್ರಯತ್ನಿಸಿದ್ದನ್ನು ಖಂಡಿಸಿ, ಕೂಡಲೇ ಆರೋಪಿಗಳನ್ನು ಬಂಧಿಸಲು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಬೆಂಗಳೂರು ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅಪರಾಹ್ನ 4 ಗಂಟೆಗೆ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ SDPI ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ ಮುಖ್ಯ ಭಾಷಣ ಗೈದರು. ಪ್ರತಿಭಟನೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಲೀಂ ಬೆಂಗಳೂರು, ಉಪಾಧ್ಯಕ್ಷರಾದ ರಮೇಶ್ ಕುಮಾರ್ ಹಾಗೂ ಇತರ ಪ್ರಮುಖ ಜಿಲ್ಲಾ ನಾಯಕರು ಉಪಸ್ಥಿತರಿದ್ದರು.

admin

Recent Posts

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…

2 hours ago

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…

2 hours ago

ರಾಜ್ಯ ಸರ್ಕಾರದವಾರಂಟ್ ಮುಗಿಸಿದ ಗ್ಯಾರಂಟಿ ಸ್ಕೀಮ್‌ಗಳುSDPI ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ನೇತೃತ್ವದಲ್ಲಿ ಪತ್ರಿಕಾಗೋಷ್ಠಿ

ಗ್ಯಾರೆಂಟಿ ಸ್ಕೀಮ್‌ ಗಳ ಹೆಸರಲ್ಲಿ ಜನರನ್ನು ಕಚೇರಿಗಳ ಮುಂದೆ ನಿಲ್ಲಿಸಿ ರಾಜ್ಯ ಸರ್ಕಾರ ಅಮಾನವೀಯವಾಗಿ ವರ್ತಿಸುತ್ತಿದೆ; ಸರ್ಕಾರಗಳು ಬರೀ ಡಾಕ್ಯುಮೆಂಟ್…

8 hours ago