Categories: featureNewsPolitics

ಬೆಂಗಳೂರಿಗೆ ಆಗಮಿಸಿದ ರೈತ ನಾಯಕ ರಾಕೇಶ್ ಟಿಕಾಯತ್ ಅವರ ಮೇಲೆ ಬಿಜೆಪಿ ಸಂಘಪರಿವಾರದ ದುಷ್ಕರ್ಮಿಗಳು ಮಸಿ ಎರಚಿ ಹಲ್ಲೆ ನಡೆಸಲು ಪ್ರಯತ್ನಿಸಿದ್ದನ್ನು ಖಂಡಿಸಿ, ಕೂಡಲೇ ಆರೋಪಿಗಳನ್ನು ಬಂಧಿಸಲು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಬೆಂಗಳೂರು ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅಪರಾಹ್ನ 4 ಗಂಟೆಗೆ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ SDPI ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ ಮುಖ್ಯ ಭಾಷಣ ಗೈದರು. ಪ್ರತಿಭಟನೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಲೀಂ ಬೆಂಗಳೂರು, ಉಪಾಧ್ಯಕ್ಷರಾದ ರಮೇಶ್ ಕುಮಾರ್ ಹಾಗೂ ಇತರ ಪ್ರಮುಖ ಜಿಲ್ಲಾ ನಾಯಕರು ಉಪಸ್ಥಿತರಿದ್ದರು.

admin

Recent Posts

ಫ್ಯಾಶಿಷ್ಟರು ಗೌರಿ ಲಂಕೇಶ್‌ ಅವರನ್ನು ಗುಂಡಿಕ್ಕಿ ಕೊಂದ ದಿನ.

5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh

1 week ago

Will fight for every citizen of this country

Prakash Raj, Abdul Majeed SDPI and several others detained by Bengaluru Police During Election Commission…

2 weeks ago

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

3 weeks ago