Categories: featureNewsPolitics

ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ವತಿಯಿಂದ ದಿನಾಂಕ 17/07/2022 ರ ಭಾನುವಾರಮೈಸೂರಿನಲ್ಲಿ ನಡೆಯಲಿರುವ ಜನಾಧಿಕಾರ ಸಮಾವೇಶದ ಕರಪತ್ರವನ್ನು ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ ಹಾಗೂ ಕೊಡಗು ಜಿಲ್ಲೆಯ ಜಿಲ್ಲಾಧ್ಯಕ್ಷರು/ ಕಾರ್ಯದರ್ಶಿಗಳು, ಸಮಾವೇಶದ ಉಸ್ತುವಾರಿ ಅಕ್ರಂ ಹಾಸನ್ ಮತ್ತಿತರ ನಾಯಕರು ಉಪಸ್ಥಿತರಿದ್ದರುPeoplesPowerConference #SDPI #Mysore

Recent Posts

1) The caste census report prepared under the leadership of Madhusudan Naik should be accepted and made public.

2) Restore the 2B reservation and increase it to 8%. 3) An Equal Opportunities Commission…

5 days ago