Categories: featureNewsPolitics

ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ವತಿಯಿಂದ ದಿನಾಂಕ 17/07/2022 ರ ಭಾನುವಾರಮೈಸೂರಿನಲ್ಲಿ ನಡೆಯಲಿರುವ ಜನಾಧಿಕಾರ ಸಮಾವೇಶದ ಕರಪತ್ರವನ್ನು ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ ಹಾಗೂ ಕೊಡಗು ಜಿಲ್ಲೆಯ ಜಿಲ್ಲಾಧ್ಯಕ್ಷರು/ ಕಾರ್ಯದರ್ಶಿಗಳು, ಸಮಾವೇಶದ ಉಸ್ತುವಾರಿ ಅಕ್ರಂ ಹಾಸನ್ ಮತ್ತಿತರ ನಾಯಕರು ಉಪಸ್ಥಿತರಿದ್ದರುPeoplesPowerConference #SDPI #Mysore

Recent Posts

HAPPY Eid Al-Adha

Wishing you a beautiful and blessed Eid. Warm Wishes on Eid ul Adha May the…

3 days ago