Categories: featureNewsPolitics

ಇಂದು SDPI ಬಾಗಲಕೋಟೆ ಜಿಲ್ಲಾ ಘಟಕದ ವತಿಯಿಂದ ಕೆರೂರ್ ಪಟ್ಟಣದ ಡಾಬಾದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಅಮಾಯಕ ಮುಸ್ಲಿಂ ಸಮುದಾಯದವರ ಮೇಲೆ ಧಿಡಿರ ಹಲ್ಲೆ ಮಾಡಿದ ದ್ರೋಹಿಗಳನ್ನು ಕೂಡಲೇ ಬಂಧನ ಮಾಡಬೇಕು ಹಾಗೂ ಜಿಲ್ಲೆಯಲ್ಲಿ ಶಾಂತಿ ನೆಲಸಬೇಕು ಎನ್ನುವ ನಿಟ್ಟಿನಲ್ಲಿ ಒತ್ತಾಯಿಸುತ್ತ…ಹಲ್ಲೆಗೋಳಗಾದ ಅಮಾಯಕರಾದ:(1)ರಾಜೇಸಾಬ ಜಾಫರಸಾಬ ಮಳಗಲಿ,(2)ಮಹಮ್ಮದ ರಫೀಕ ಕರೀಮಸಾಬ ಮಳಗಲಿ (3)ದಾವಲಮಲಿಕ್ ಮಹೇಬೂಬಸಾಬ ಮಳಗಲಿ(4)ಮಹಮ್ಮದಹನಿಪ್ ಚಾಂದಸಾಬ ಚಿಕ್ಕೂರ ಈ ಎಲ್ಲ ಅಮಾಯಕ ಗಾಯಾಳುಗಳನ್ನು ಬೇಟಿ ಮಾಡಿ ಸಾಂತ್ವನ ಮತ್ತು ಕಾನೂನು ನೆರವು ನೀಡುವ ಭರವಸೆ ನೀಡಲಾಯಿತುದೌರ್ಜನ್ಯ ನಡೆಸಿರುವ ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಎಸ್ ಡಿ ಪಿ ಐ ನಿಯೋಗ ಆಗ್ರಹಿಸಿದೆ

Recent Posts

ಜಿಲಾ ಪ್ರತಿನಿಧಿ ಸಭೆ | DRC

DISTRICT REPRESENTATIVE COUNCIL | 16 JUNE 2026 | KALLADKA Heartly WELCOME ಆಲ್ಫೋನ್ಸ್ ಫ್ರಾಂಕೋ, SDPI ರಾಷ್ಟ್ರೀಯ…

19 hours ago

ಜಿಲಾ ಪ್ರತಿನಿಧಿ ಸಭೆ | DRC

DISTRICT REPRESENTATIVE COUNCIL | 16 JUNE 2026 | KALLADKA Heartly WELCOME ಆಲ್ಫೋನ್ಸ್ ಫ್ರಾಂಕೋ, SDPI ರಾಷ್ಟ್ರೀಯ…

22 hours ago

ಜಿಲ್ಲಾ ಪ್ರತಿನಿಧಿ ಸಭೆ

DRC DISTRICT REPRESENTATIVE COUNCIL Heartly Welcome To Bengaluru North District 19 June 2026 | Ameer…

22 hours ago

DRC DISTRICT REPRESENTATIVE COUNCIL

DRC DISTRICT REPRESENTATIVE COUNCIL ಜಿಲ್ಲಾ ಪ್ರತಿನಿಧಿ ಸಭೆ 20 June 2026 | Saturday, 10:00am ಅಂಜುಮನ್ ಶಾದಿ…

1 day ago

ಧಾರವಾಡ ಉಪಚುನಾವಣೆ: ಎಸ್‌ಡಿಪಿಐ ಸ್ಪರ್ಧೆಗೆ ರಾಜ್ಯ ನಾಯಕತ್ವಕ್ಕೆ ಶಿಫಾರಸು

ಧಾರವಾಡ, ಜೂನ್ 9: ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಸಂಭವನೀಯ ಉಪಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು, ಎಸ್‌ಡಿಪಿಐ ಧಾರವಾಡ ನಗರ ಸಮಿತಿ ಹಾಗೂ…

5 days ago