Categories: featureNewsPolitics

ಇಂದು SDPI ಬಾಗಲಕೋಟೆ ಜಿಲ್ಲಾ ಘಟಕದ ವತಿಯಿಂದ ಕೆರೂರ್ ಪಟ್ಟಣದ ಡಾಬಾದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಅಮಾಯಕ ಮುಸ್ಲಿಂ ಸಮುದಾಯದವರ ಮೇಲೆ ಧಿಡಿರ ಹಲ್ಲೆ ಮಾಡಿದ ದ್ರೋಹಿಗಳನ್ನು ಕೂಡಲೇ ಬಂಧನ ಮಾಡಬೇಕು ಹಾಗೂ ಜಿಲ್ಲೆಯಲ್ಲಿ ಶಾಂತಿ ನೆಲಸಬೇಕು ಎನ್ನುವ ನಿಟ್ಟಿನಲ್ಲಿ ಒತ್ತಾಯಿಸುತ್ತ…ಹಲ್ಲೆಗೋಳಗಾದ ಅಮಾಯಕರಾದ:(1)ರಾಜೇಸಾಬ ಜಾಫರಸಾಬ ಮಳಗಲಿ,(2)ಮಹಮ್ಮದ ರಫೀಕ ಕರೀಮಸಾಬ ಮಳಗಲಿ (3)ದಾವಲಮಲಿಕ್ ಮಹೇಬೂಬಸಾಬ ಮಳಗಲಿ(4)ಮಹಮ್ಮದಹನಿಪ್ ಚಾಂದಸಾಬ ಚಿಕ್ಕೂರ ಈ ಎಲ್ಲ ಅಮಾಯಕ ಗಾಯಾಳುಗಳನ್ನು ಬೇಟಿ ಮಾಡಿ ಸಾಂತ್ವನ ಮತ್ತು ಕಾನೂನು ನೆರವು ನೀಡುವ ಭರವಸೆ ನೀಡಲಾಯಿತುದೌರ್ಜನ್ಯ ನಡೆಸಿರುವ ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಎಸ್ ಡಿ ಪಿ ಐ ನಿಯೋಗ ಆಗ್ರಹಿಸಿದೆ

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

23 hours ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

6 days ago

ಸಂತಾಪಗಳು

ಶ್ರೀಮತಿ ಚೆನ್ನಮ್ಮ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ…

1 week ago

Condolences

Smt. Chennamma Ji wife of former Prime Minister Shri H.D. Deve Gowda Ji. Deeply pained…

1 week ago