Categories: featureNewsPolitics

ಇಂದು SDPI ಬಾಗಲಕೋಟೆ ಜಿಲ್ಲಾ ಘಟಕದ ವತಿಯಿಂದ ಕೆರೂರ್ ಪಟ್ಟಣದ ಡಾಬಾದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಅಮಾಯಕ ಮುಸ್ಲಿಂ ಸಮುದಾಯದವರ ಮೇಲೆ ಧಿಡಿರ ಹಲ್ಲೆ ಮಾಡಿದ ದ್ರೋಹಿಗಳನ್ನು ಕೂಡಲೇ ಬಂಧನ ಮಾಡಬೇಕು ಹಾಗೂ ಜಿಲ್ಲೆಯಲ್ಲಿ ಶಾಂತಿ ನೆಲಸಬೇಕು ಎನ್ನುವ ನಿಟ್ಟಿನಲ್ಲಿ ಒತ್ತಾಯಿಸುತ್ತ…ಹಲ್ಲೆಗೋಳಗಾದ ಅಮಾಯಕರಾದ:(1)ರಾಜೇಸಾಬ ಜಾಫರಸಾಬ ಮಳಗಲಿ,(2)ಮಹಮ್ಮದ ರಫೀಕ ಕರೀಮಸಾಬ ಮಳಗಲಿ (3)ದಾವಲಮಲಿಕ್ ಮಹೇಬೂಬಸಾಬ ಮಳಗಲಿ(4)ಮಹಮ್ಮದಹನಿಪ್ ಚಾಂದಸಾಬ ಚಿಕ್ಕೂರ ಈ ಎಲ್ಲ ಅಮಾಯಕ ಗಾಯಾಳುಗಳನ್ನು ಬೇಟಿ ಮಾಡಿ ಸಾಂತ್ವನ ಮತ್ತು ಕಾನೂನು ನೆರವು ನೀಡುವ ಭರವಸೆ ನೀಡಲಾಯಿತುದೌರ್ಜನ್ಯ ನಡೆಸಿರುವ ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಎಸ್ ಡಿ ಪಿ ಐ ನಿಯೋಗ ಆಗ್ರಹಿಸಿದೆ

Recent Posts

ಕರ್ನಾಟಕ ಸ್ವಾಭಿಮಾನಿ ಮುಸ್ಲಿಮರ ವೇದಿಕೆಯ ವತಿಯಿಂದ ಮಹತ್ವದ ಸಭೆ ಯಶಸ್ವಿಯಾಗಿ ನೆರವೇರಿತು

ಕರ್ನಾಟಕ ಸ್ವಾಭಿಮಾನಿ ಮುಸ್ಲಿಮರ ವೇದಿಕೆಯ ವತಿಯಿಂದ ಬೆಂಗಳೂರಿನ Agricultural Institution ಸಭಾಂಗಣದಲ್ಲಿ ಅತ್ಯಂತ ಶಿಸ್ತಿನ, ಬಲಿಷ್ಠ ಹಾಗೂ ಗೌರವಯುತ ವೇದಿಕೆಯಡಿ…

3 days ago

LEADER’S CONCLAVE

ಲೀಡರ್ಸ್‌ ಕಾನ್‌ಕ್ಲೇವ್ 28 APRIL 2026 ಇಂಡಿಯಾನ ಕನ್ವೆನ್ಷನ್ ಸೆಂಟರ್ ಮಂಗಳೂರು ಸಂಜೆ 4.00 ಗಂಟೆಗೆ SDPIKatnataka #LeadersConclave #mangalore

4 days ago

ಚಾಮರಾಜನಗರ ಆಕ್ಸಿಜನ್ ದುರಂತ : 5 ವರ್ಷದ SDPI ಸುದೀರ್ಘ ಹೋರಾಟದಿಂದಾಗಿ ಸಂತ್ರಸ್ತರಿಗೆ ಉದ್ಯೋಗ

ಈ ಘೋರ ದುರಂತಕ್ಕೆ ಕಾರಣಕರ್ತರಾದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ SDPI ಒತ್ತಾಯ 2021 ರ ಮೇ 2 ರಂದು ಚಾಮರಾಜನಗರ…

6 days ago

Welcome to Mangalore

27.04.2026 SDPI NATIONAL PRESIDENT M.K FAIZY SDPIKarnataka #Mangalore #MKFaizy

6 days ago

SSLC ಫಲಿತಾಂಶ

ಪ್ರಿಯ ವಿದ್ಯಾರ್ಥಿಗಳೇ,ಇಂದಿನ SSLC ಫಲಿತಾಂಶವು ನಿಮ್ಮ ಜೀವನದ ಒಂದು ಹಂತ ಮಾತ್ರ - ಅಂತಿಮ ಗುರಿ ಅಲ್ಲ. ನಿಮ್ಮ ಪರಿಶ್ರಮ…

6 days ago

ಬಸವ ಜಯಂತಿಯ

ಹಾರ್ದಿಕ ಶುಭಾಶಯಗಳು 4. 2026 "ಕಾಯಕವೇ ಕೈಲಾಸ" ಎಂದು ಹೇಳಿದ ಬಸವಣ್ಣನವರ ತತ್ವಗಳು ಇಂದಿಗೂ ನಮ್ಮ ಸಮಾಜಕ್ಕೆ ದಾರಿದೀಪ. ಜಾತಿ,…

1 week ago