Categories: featureNewsPolitics

ಬಿಜೆಪಿ ಸರ್ಕಾರದ ಆಡಳಿತದಲ್ಲಿ ಮೈಸೂರಿನಲ್ಲಿ ಫಾರೂಕಿಯಾ ಶಾಲೆ ಮುಚ್ಚಿದಾಗ, ಚಿಕ್ಕಮಗಳೂರಿನಲ್ಲಿ ಬಡವರ ಮನೆಗಳ ಬುಲ್ಡೋಜರ್ ಹಾಯಿಸಿದಾಗ ಅದರ ವಿರುದ್ಧ ಮಾತನಾಡದ ಸಿದ್ದರಾಮಯ್ಯ ಅದ್ದೂರಿ ಹುಟ್ಟು ಹಬ್ಬದ ಆಚರಣೆಯ ಸಿದ್ಧತೆಯಲ್ಲಿದ್ದಾರೆ. ಈ ಕಾರಣಕ್ಕಾಗಿ ನಾವು ಅವರಿಗೆ ಹ್ಯಾಪಿ ಬರ್ತ ಡೆ ಹೇಳಬೇಕೇ?ಬಿಆರ್ ಭಾಸ್ಕರ್ ಪ್ರಸಾದ್ ರಾಜ್ಯ ಪ್ರಧಾನ ಕಾರ್ಯದರ್ಶಿ

Recent Posts

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

3 days ago