Categories: featureNewsPolitics

ಬಿಜೆಪಿ ಸರ್ಕಾರದ ಆಡಳಿತದಲ್ಲಿ ಮೈಸೂರಿನಲ್ಲಿ ಫಾರೂಕಿಯಾ ಶಾಲೆ ಮುಚ್ಚಿದಾಗ, ಚಿಕ್ಕಮಗಳೂರಿನಲ್ಲಿ ಬಡವರ ಮನೆಗಳ ಬುಲ್ಡೋಜರ್ ಹಾಯಿಸಿದಾಗ ಅದರ ವಿರುದ್ಧ ಮಾತನಾಡದ ಸಿದ್ದರಾಮಯ್ಯ ಅದ್ದೂರಿ ಹುಟ್ಟು ಹಬ್ಬದ ಆಚರಣೆಯ ಸಿದ್ಧತೆಯಲ್ಲಿದ್ದಾರೆ. ಈ ಕಾರಣಕ್ಕಾಗಿ ನಾವು ಅವರಿಗೆ ಹ್ಯಾಪಿ ಬರ್ತ ಡೆ ಹೇಳಬೇಕೇ?ಬಿಆರ್ ಭಾಸ್ಕರ್ ಪ್ರಸಾದ್ ರಾಜ್ಯ ಪ್ರಧಾನ ಕಾರ್ಯದರ್ಶಿ

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

1 week ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

2 weeks ago