Categories: featureNewsPolitics

ತೆರಿಗೆ ನೀತಿ

  • ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ತಗ್ಗಿಸಲು ರಾಜ್ಯದ ತೆರಿಗೆ ಕಡಿಮೆ ಮಾಡಬೇಕು ಹಾಗೂ ಇವರೆಡನ್ನೂ GST ವ್ಯಾಪ್ತಿಗೆ ತರಲು ಒಕ್ಕೂಟ ಸರಕಾರವನ್ನು ಒತ್ತಾಯಿಸಬೇಕು.
  • ದಿನ ಬಳಕೆಯ ವಸ್ತುಗಳ ಮತ್ತು ಆಹಾರ ಧಾನ್ಯಗಳ ಮೇಲಿನ GST ತೆರಿಗೆಯನ್ನು ರದ್ದುಗೊಳಿಸಲು ಒಕ್ಕೂಟ ಸರಕಾರಕ್ಕೆ ಹಕ್ಕೊತ್ತಾಯ ಮಾಡಬೇಕು.
  • ಜಿಎಸ್ಟಿ ಸೇರಿದಂತೆ ಇತರ ರೂಪದ ತೆರಿಗೆಗಳ ಸಂಗ್ರಹದಲ್ಲಿ ರಾಜ್ಯ ಸರ್ಕಾರಗಳ ಹಕ್ಕು ಬಾಧ್ಯತೆಗಳಿಗೆ ಧಕ್ಕೆ ಉಂಟಾಗುತ್ತಿದೆ. ರಾಜ್ಯ ಸರ್ಕಾರಗಳನ್ನು ಆದಾಯ ಮೂಲಗಳಿಲ್ಲದ ಬರಡು ಖಜಾನೆಯನ್ನಾಗಿ ಮಾಡಲಾಗುತ್ತಿದೆ. ಜಿಎಸ್ಟಿ ನಿಯಮಗಳನ್ನು ತಕ್ಷಣ ಜನಸ್ನೇಹಿತರನ್ನಾಗಿ ಮಾಡಬೇಕು ಹಾಗೂ ಆಯಾ ರಾಜ್ಯಗಳ ಪಾಲನ್ನು ಸಕಾಲದಲ್ಲಿ ಪಾವತಿಸಲು ಸ್ವಯಂಚಾಲಿತ ಹಣಕಾಸು ಪದ್ಧತಿಯನ್ನು ಜಾರಿಗೊಳಿಸಬೇಕು
admin

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

6 days ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

2 weeks ago

ಸಂತಾಪಗಳು

ಶ್ರೀಮತಿ ಚೆನ್ನಮ್ಮ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ…

2 weeks ago

Condolences

Smt. Chennamma Ji wife of former Prime Minister Shri H.D. Deve Gowda Ji. Deeply pained…

2 weeks ago