Categories: featureNewsPolitics

ತೆರಿಗೆ ನೀತಿ

  • ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ತಗ್ಗಿಸಲು ರಾಜ್ಯದ ತೆರಿಗೆ ಕಡಿಮೆ ಮಾಡಬೇಕು ಹಾಗೂ ಇವರೆಡನ್ನೂ GST ವ್ಯಾಪ್ತಿಗೆ ತರಲು ಒಕ್ಕೂಟ ಸರಕಾರವನ್ನು ಒತ್ತಾಯಿಸಬೇಕು.
  • ದಿನ ಬಳಕೆಯ ವಸ್ತುಗಳ ಮತ್ತು ಆಹಾರ ಧಾನ್ಯಗಳ ಮೇಲಿನ GST ತೆರಿಗೆಯನ್ನು ರದ್ದುಗೊಳಿಸಲು ಒಕ್ಕೂಟ ಸರಕಾರಕ್ಕೆ ಹಕ್ಕೊತ್ತಾಯ ಮಾಡಬೇಕು.
  • ಜಿಎಸ್ಟಿ ಸೇರಿದಂತೆ ಇತರ ರೂಪದ ತೆರಿಗೆಗಳ ಸಂಗ್ರಹದಲ್ಲಿ ರಾಜ್ಯ ಸರ್ಕಾರಗಳ ಹಕ್ಕು ಬಾಧ್ಯತೆಗಳಿಗೆ ಧಕ್ಕೆ ಉಂಟಾಗುತ್ತಿದೆ. ರಾಜ್ಯ ಸರ್ಕಾರಗಳನ್ನು ಆದಾಯ ಮೂಲಗಳಿಲ್ಲದ ಬರಡು ಖಜಾನೆಯನ್ನಾಗಿ ಮಾಡಲಾಗುತ್ತಿದೆ. ಜಿಎಸ್ಟಿ ನಿಯಮಗಳನ್ನು ತಕ್ಷಣ ಜನಸ್ನೇಹಿತರನ್ನಾಗಿ ಮಾಡಬೇಕು ಹಾಗೂ ಆಯಾ ರಾಜ್ಯಗಳ ಪಾಲನ್ನು ಸಕಾಲದಲ್ಲಿ ಪಾವತಿಸಲು ಸ್ವಯಂಚಾಲಿತ ಹಣಕಾಸು ಪದ್ಧತಿಯನ್ನು ಜಾರಿಗೊಳಿಸಬೇಕು
admin

Recent Posts

ಫ್ಯಾಶಿಷ್ಟರು ಗೌರಿ ಲಂಕೇಶ್‌ ಅವರನ್ನು ಗುಂಡಿಕ್ಕಿ ಕೊಂದ ದಿನ.

5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh

1 week ago

Will fight for every citizen of this country

Prakash Raj, Abdul Majeed SDPI and several others detained by Bengaluru Police During Election Commission…

2 weeks ago

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

3 weeks ago