ಎಸ್ ಡಿಪಿಐ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು ರವರು ಸಂಘಪರಿವಾರ ಗೂಂಡಾಗಳಿಂದ ಹತ್ಯೆಗೊಳಗಾದ ಶಹೀದ್ ಮಸೂದ್ ನ ಪ್ರಾಥೀರ್ವ ಶರೀರದ ಅಂತಿಮ ದರ್ಶನವನ್ನು ಪಡೆದು ಇಂದು ಬೆಳಿಗ್ಗೆ ಕಳಂಜದ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ನ್ಯಾಯ ಸಿಗುವವರೆಗೂ ಪಕ್ಷ ಕುಟುಂಬದೊಂದಿಗೆ ಇರಲಿದೆ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಕೋಶಾಧಿಕಾರಿ ಮಮ್ಮಾಲಿ ಹಾಜಿ ಬೆಳ್ಳಾರೆ ಸೇರಿದಂತೆ ಮತ್ತಿತ್ತರು ಉಪಸ್ಥಿತರಿದ್ದರು.
~ಅಮ್ಜದ್ ಖಾನ್,ರಾಜ್ಯ ಕೋಶಾಧಿಕಾರಿ, ಎಸ್ ಡಿ ಪಿ ಐ ಕರ್ನಾಟಕ.
~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು SDPI, ಕರ್ನಾಟಕ
~ ಅಬ್ದುಲ್ ಮಜೀದ್, ರಾಜ್ಯಾಧ್ಯಕ್ಷರುSDPI, ಕರ್ನಾಟಕ.
21 JUNE 2025 17th FORMATION Day ನ್ಯಾಯ, ಸಮಾನತೆ ಮತ್ತು ಮಾನವೀಯತೆಯ ಮೌಲ್ಯಗಳಿಗೆ ನಿಷ್ಠೆಯಿಂದ ಬದ್ಧರಾಗಿರುವ ಎಲ್ಲಾ ಕಾರ್ಯಕರ್ತರಿಗೆ,…
17 ನೇ SDPI ಸಂಸ್ಥಾಪನಾ ದಿನಾಚರಣೆ 2025ನೈಜ ಪ್ರಜಾಪ್ರಭುತ್ವ ಸಮಾನ ಅಭಿವೃದ್ಧಿಅಧಿಕಾರ ಜನರಿಗೆ ಸಾಮಾಜಿಕ ನ್ಯಾಯಜೂನ್ 21"ಚಳುವಳಿ ರೂಪದ ರಾಜಕೀಯ…
نئی دہلی۔ (پریس ریلیز)سوشیل ڈیموکریٹک پارٹی آف انڈیا (یس ڈی پی آئی) کے قومی جنرل…