Categories: featureNewsPolitics

ಸಂಘಪರಿವಾರದ ಗೂಂಡಾಗಳಿಂದ ಹತ್ಯೆಯಾದ ಮಶೂದ್ ಮನೆಗೆ ಎಸ್‌ಡಿಪಿಐ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಭೇಟಿ

ಎಸ್ ಡಿಪಿಐ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು ರವರು ಸಂಘಪರಿವಾರ ಗೂಂಡಾಗಳಿಂದ ಹತ್ಯೆಗೊಳಗಾದ ಶಹೀದ್ ಮಸೂದ್ ನ ಪ್ರಾಥೀರ್ವ ಶರೀರದ ಅಂತಿಮ ದರ್ಶನವನ್ನು ಪಡೆದು ಇಂದು ಬೆಳಿಗ್ಗೆ ಕಳಂಜದ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ನ್ಯಾಯ ಸಿಗುವವರೆಗೂ ಪಕ್ಷ ಕುಟುಂಬದೊಂದಿಗೆ ಇರಲಿದೆ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಕೋಶಾಧಿಕಾರಿ ಮಮ್ಮಾಲಿ ಹಾಜಿ ಬೆಳ್ಳಾರೆ ಸೇರಿದಂತೆ ಮತ್ತಿತ್ತರು ಉಪಸ್ಥಿತರಿದ್ದರು.

admin

Recent Posts

Condolence

The passing away of Ameer-e-Shariat of Karnataka, the respected religious and social leader Maulana Sageer…

7 hours ago

انتقال پر ملال

امیر شریعت کرناٹک، معروف دینی و سماجی رہنما مولانا صغیر احمد صاحب کے بنگلورو میں…

7 hours ago

Condolence

Deeply saddened by the passing of Ameer-e-Shariat Maulana Sageer Ahmed Sahib Principal of Sabee-ul-Rashad Arabic…

7 hours ago

ಚಿಕ್ಕಮಗಳೂರು | ಜನವಿರೋಧಿ ಆಡಳಿತ, ಸಂವಿಧಾನ ಮೌಲ್ಯಗಳ ಕುಸಿತ; SDPI ಅಪ್ಸರ್ ಕೊಡ್ಲಿಪೇಟೆ

ಚಿಕ್ಕಮಗಳೂರು ತಾಲೂಕಿನ ಆಲ್ಲೂರಿನಲ್ಲಿ ಎಸ್‌ಡಿಪಿಐ ಮೂಡಿಗೆರೆ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ SDPI ಪಕ್ಷದ ಸಮಾವೇಶವು ಮಂಗಳವಾರ ಆಯೋಜಿಸಲಾಗಿತ್ತು. ಬೆಂಗಳೂರು…

6 days ago