ಎಸ್ ಡಿಪಿಐ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು ರವರು ಸಂಘಪರಿವಾರ ಗೂಂಡಾಗಳಿಂದ ಹತ್ಯೆಗೊಳಗಾದ ಶಹೀದ್ ಮಸೂದ್ ನ ಪ್ರಾಥೀರ್ವ ಶರೀರದ ಅಂತಿಮ ದರ್ಶನವನ್ನು ಪಡೆದು ಇಂದು ಬೆಳಿಗ್ಗೆ ಕಳಂಜದ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ನ್ಯಾಯ ಸಿಗುವವರೆಗೂ ಪಕ್ಷ ಕುಟುಂಬದೊಂದಿಗೆ ಇರಲಿದೆ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಕೋಶಾಧಿಕಾರಿ ಮಮ್ಮಾಲಿ ಹಾಜಿ ಬೆಳ್ಳಾರೆ ಸೇರಿದಂತೆ ಮತ್ತಿತ್ತರು ಉಪಸ್ಥಿತರಿದ್ದರು.
ಕೇಂದ್ರ ಸರ್ಕಾರದ ನಿರಂತರ ಬೆಲೆ ಏರಿಕೆ ನೀತಿಯಿಂದ ಸಾಮಾನ್ಯ ಜನರು, ವಿಶೇಷವಾಗಿ ಬಡವರು ಮತ್ತು ಮಧ್ಯಮ ವರ್ಗದವರು ತೀವ್ರ ಸಂಕಷ್ಟಕ್ಕೆ…
-7 ಜನರು ಮೃತಪಟ್ಟಿದ್ದಾರೆ – ಇವರಲ್ಲಿ 2 ಮಕ್ಕಳು ಸೇರಿದ್ದಾರೆ! ಹಳೆಯದು, ಬಿರುಕು ಬಿದ್ದ ಗೋಡೆ ಕುಸಿದು ಬಡ ಮತ್ತು…
01 MAY 2026 "Respect Labour. Restore Dignity. Ensure Justice. This Labour Day, let every worker…