Categories: featureNewsPolitics

ಮೋದಿ ಬಂಡವಾಳಶಾಹಿಗಳ 10 ಲಕ್ಷ ಕೋಟಿ ಮನ್ನಾ ಮಾಡಿದ್ದಾರೆ.

* ಮೋದಿ ಬಂಡವಾಳಶಾಹಿಗಳ 10 ಲಕ್ಷ ಕೋಟಿ ಮನ್ನಾ ಮಾಡಿದ್ದಾರೆ.
* ಸೋನಿಯಾ, ರಾಹುಲ್ ಗಾಂಧಿಗೆ ಇಡಿ ನೋಟಿಸ್ ಕೊಟ್ಟಿದ್ದಕ್ಕೆ ಇಡೀ ದೇಶದಲ್ಲಿ ಪ್ರತಿಭಟನೆ ಮಾಡಿದ ಕಾಂಗ್ರೆಸ್ ಗುಜರಾತ್ ನಲ್ಲಿ ಅತ್ಯಾಚಾರಿ ಕೊಲೆಗಡುಕರನ್ನು ಬಿಡುಗಡೆ ಮಾಡಿ ಸ್ವಾಗತಿಸಿದಾಗ ಎಲ್ಲಿದೆ?
* ಅಂದು ಬ್ರಿಟಿಷರಿಗೆ ಶರಣಾಗಿ ಕ್ಷಮಾಪಣಾ ಪತ್ರ ಬರೆದವರು ಇಂದು ನಮ್ಮನ್ನು ಆಳುತ್ತಿದ್ದಾರೆ.
* ನೀರು ಕುಡಿದ ಎಂಬ ಕಾರಣಕ್ಕೆ 3ನೇ ತರಗತಿಯ ಬಾಲಕನನ್ನು ಹೊಡೆದು ಕೊಲ್ಲುವುದು ಸಾಮಾಜಿಕ ನ್ಯಾಯವೇ? ಇದುವೇ ಜಾತ್ಯಾತೀತತೆ!?
* ಹಣ ಹೆಂಡ ಹಂಚದೆ ನಮ್ಮ ವಿರುದ್ಧ ಚುನಾವಣೆ ಗೆಲ್ಲಲು ಬಿಜೆಪಿ, ಕಾಂಗ್ರೆಸ್, ಜೆ ಡಿ ಎಸ್ ಪಕ್ಷಗಳಿಗೆ ನಾನು ಸವಾಲು ಹಾಕುತ್ತೇನೆ.

– ಅಬ್ದುಲ್ ಮಜೀದ್ ಮೈಸೂರು
ರಾಜ್ಯಾಧ್ಯಕ್ಷರು ಎಸ.ಡಿ.ಪಿ.ಐ ಕರ್ನಾಟಕ
#SDPI #Bengaluru #PeoplesPowerConference #JanadikaraSamavesha #Karnataka

admin

Recent Posts

ಸಂತಾಪಗಳು

ಲಿಯಾಕತ್ ಆಲಿ 3. 2026 ಕೊಡಗು ಜಿಲ್ಲೆಯ ಮಡಿಕೇರಿ ನಿವಾಸಿಯಾದ ಮಡಿಕೇರಿ ಹಿಂದಿನ ಪುರಸಭೆಯ ಮಾಜಿ ಉಪಾಧ್ಯಕ್ಷ ಲಿಯಾಕತ್ ಆಲಿ…

2 days ago

ಪಶ್ಚಿಮ ಏಷ್ಯಾ ಸಂಘರ್ಷದಿಂದ ಉಂಟಾಗಿರುವ ಎಲ್‌.ಪಿ.ಜಿ ಕೊರತೆ ಮತ್ತು ರೆಸ್ಟೋರೆಂಟ್‌ಗಳ ಸಂಕಷ್ಟ – ಕೇಂದ್ರ ಸರ್ಕಾರದ ನಿರ್ಲಕ್ಷ ನಡೆಗೆ ತೀವ್ರಖಂಡನೆ: ಎಸ್.ಡಿ.ಪಿ.ಐ.

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಾಸ್ಮಿನ್ ಫಾರೂಖಿ ಅವರು, ಪಶ್ಚಿಮ ಏಷ್ಯಾದಲ್ಲಿ…

4 days ago

تعزيتي خطاب مرحومهعائشہ شبیر

آج بنگلورو میں سوشیل ڈیموکریٹک پارٹی آف انز ٹی آف انڈیا (SDPI) کی اسٹیٹ کمیٹی…

6 days ago

ಸಾಂತ್ವನ ಸಭೆ ಆಯಿಷಾ ಶಬ್ಬಿರ್

ಇಂದು ಬೆಂಗಳೂರಿನಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ರಾಜ್ಯ ಸಮಿತಿ ಸದಸ್ಯೆಯಾಗಿದ್ದ ದಿವಂಗತ ಆಯಿಷಾ ಶಬ್ಬಿರ್ ಅವರ…

6 days ago

Taziyati Jalsa Marhooma Ayesha Shabbir

Aaj Bengaluru mein Social Democratic Party of India (SDPI) ki State Committee Member marhooma Ayesha…

6 days ago

ಸಂತಾಪ ಸಭೆ

ಮರ್ಹೂಮಾ ಆಯಿಷಾ ಶಬೀರ್ تعزیتی اجلاس مرحومہ عائشہ شبیر آپ کی جدوجہد، اخلاص اور خدمت ملت…

1 week ago