Categories: featureNewsPolitics

ಮೋದಿ ಬಂಡವಾಳಶಾಹಿಗಳ 10 ಲಕ್ಷ ಕೋಟಿ ಮನ್ನಾ ಮಾಡಿದ್ದಾರೆ.

* ಮೋದಿ ಬಂಡವಾಳಶಾಹಿಗಳ 10 ಲಕ್ಷ ಕೋಟಿ ಮನ್ನಾ ಮಾಡಿದ್ದಾರೆ.
* ಸೋನಿಯಾ, ರಾಹುಲ್ ಗಾಂಧಿಗೆ ಇಡಿ ನೋಟಿಸ್ ಕೊಟ್ಟಿದ್ದಕ್ಕೆ ಇಡೀ ದೇಶದಲ್ಲಿ ಪ್ರತಿಭಟನೆ ಮಾಡಿದ ಕಾಂಗ್ರೆಸ್ ಗುಜರಾತ್ ನಲ್ಲಿ ಅತ್ಯಾಚಾರಿ ಕೊಲೆಗಡುಕರನ್ನು ಬಿಡುಗಡೆ ಮಾಡಿ ಸ್ವಾಗತಿಸಿದಾಗ ಎಲ್ಲಿದೆ?
* ಅಂದು ಬ್ರಿಟಿಷರಿಗೆ ಶರಣಾಗಿ ಕ್ಷಮಾಪಣಾ ಪತ್ರ ಬರೆದವರು ಇಂದು ನಮ್ಮನ್ನು ಆಳುತ್ತಿದ್ದಾರೆ.
* ನೀರು ಕುಡಿದ ಎಂಬ ಕಾರಣಕ್ಕೆ 3ನೇ ತರಗತಿಯ ಬಾಲಕನನ್ನು ಹೊಡೆದು ಕೊಲ್ಲುವುದು ಸಾಮಾಜಿಕ ನ್ಯಾಯವೇ? ಇದುವೇ ಜಾತ್ಯಾತೀತತೆ!?
* ಹಣ ಹೆಂಡ ಹಂಚದೆ ನಮ್ಮ ವಿರುದ್ಧ ಚುನಾವಣೆ ಗೆಲ್ಲಲು ಬಿಜೆಪಿ, ಕಾಂಗ್ರೆಸ್, ಜೆ ಡಿ ಎಸ್ ಪಕ್ಷಗಳಿಗೆ ನಾನು ಸವಾಲು ಹಾಕುತ್ತೇನೆ.

– ಅಬ್ದುಲ್ ಮಜೀದ್ ಮೈಸೂರು
ರಾಜ್ಯಾಧ್ಯಕ್ಷರು ಎಸ.ಡಿ.ಪಿ.ಐ ಕರ್ನಾಟಕ
#SDPI #Bengaluru #PeoplesPowerConference #JanadikaraSamavesha #Karnataka

admin

Recent Posts

ಕನ್ನಡ ರಾಜ್ಯೋತ್ಸವಸಮೃದ್ಧ, ಸದೃಢ, ಸ್ವಾಭಿಮಾನಿ ಕರ್ನಾಟಕಎಸ್.ಡಿ.ಪಿ.ಐ ಸಂಕಲ್ಪ

ಒಲವಿನ ಕರ್ನಾಟಕ 1 ನವೆಂಬರ್ 2025 ನಮ್ಮ ನಾಡು, ನಮ್ಮ ನುಡಿ, ನಮ್ಮ ಹೆಮ್ಮೆ ಕರ್ನಾಟಕ ಕನ್ನಡ ನಾಡಿನ ಶಾಂತಿ,…

4 hours ago

ಕನ್ನಡ ರಾಜ್ಯೋತ್ಸವಸಮೃದ್ಧ, ಸದೃಢ, ಸ್ವಾಭಿಮಾನಿ ಕರ್ನಾಟಕಎಸ್.ಡಿ.ಪಿ.ಐ ಸಂಕಲ್ಪ

ಒಲವಿನ ಕರ್ನಾಟಕ 1 ನವೆಂಬರ್ 2025 ಕನ್ನಡದಲ್ಲೇ ಮಾತನಾಡೋಣ, ಕನ್ನಡದಲ್ಲೇ ವ್ಯವಹರಿಸೋಣ, ಹೆಮ್ಮೆಯ ಕನ್ನಡಿಗರಾಗೋಣ ನಾವೆಲ್ಲರೂ ಜೊತೆಯಾಗಿ ಕನ್ನಡ ನಾಡು…

4 hours ago

ಕನ್ನಡ ರಾಜ್ಯೋತ್ಸವಸಮೃದ್ಧ, ಸದೃಢ, ಸ್ವಾಭಿಮಾನಿ ಕರ್ನಾಟಕ ಎಸ್.ಡಿ.ಪಿ.ಐ ಸಂಕಲ್ಪ

ಒಲವಿನ ಕರ್ನಾಟಕ 1 ನವೆಂಬರ್ 2025 ಕನ್ನಡ ನನ್ನ ಕನಸು ಕನ್ನಡ ನನ್ನ ಮನಸ್ಸು ಕನ್ನಡಿಗನೆಂಬ ಹೆಮ್ಮೆ ಸೊಗಸು ನಾವೆಲ್ಲ…

8 hours ago

ಕರ್ನಾಟಕ ರಾಜ್ಯೋತ್ಸವ

ಸಮೃದ್ಧ, ಸದೃಢ, ಸ್ವಾಭಿಮಾನಿ ಕರ್ನಾಟಕ ಎಸ್.ಡಿ.ಪಿ.ಐ ಸಂಕಲ್ಪ ಒಲವಿನ ಕರ್ನಾಟಕ 01 ನವೆಂಬರ್ 2025 ಎಸ್‌ಡಿಪಿಐ ಕರ್ನಾಟಕ ರಾಜ್ಯಾದ್ಯಂತ ಕನ್ನಡ…

2 days ago

اقلیتوں کی فلاح و بہبود کے لیے

مختص رقم کہاں گئی؟ وائٹ پیپر جاری کرو ایس ڈی پی آئی 2025-26 کے بجٹ…

5 days ago

Aqalliyaton ki falah-o-behbood ke liye

Maqsoos Budget ki Raqham kahan gayi? White Paper jari karo - SDPI 2025-26 ke budget…

5 days ago