Categories: featureNewsPolitics

ಮೋದಿ ಬಂಡವಾಳಶಾಹಿಗಳ 10 ಲಕ್ಷ ಕೋಟಿ ಮನ್ನಾ ಮಾಡಿದ್ದಾರೆ.

* ಮೋದಿ ಬಂಡವಾಳಶಾಹಿಗಳ 10 ಲಕ್ಷ ಕೋಟಿ ಮನ್ನಾ ಮಾಡಿದ್ದಾರೆ.
* ಸೋನಿಯಾ, ರಾಹುಲ್ ಗಾಂಧಿಗೆ ಇಡಿ ನೋಟಿಸ್ ಕೊಟ್ಟಿದ್ದಕ್ಕೆ ಇಡೀ ದೇಶದಲ್ಲಿ ಪ್ರತಿಭಟನೆ ಮಾಡಿದ ಕಾಂಗ್ರೆಸ್ ಗುಜರಾತ್ ನಲ್ಲಿ ಅತ್ಯಾಚಾರಿ ಕೊಲೆಗಡುಕರನ್ನು ಬಿಡುಗಡೆ ಮಾಡಿ ಸ್ವಾಗತಿಸಿದಾಗ ಎಲ್ಲಿದೆ?
* ಅಂದು ಬ್ರಿಟಿಷರಿಗೆ ಶರಣಾಗಿ ಕ್ಷಮಾಪಣಾ ಪತ್ರ ಬರೆದವರು ಇಂದು ನಮ್ಮನ್ನು ಆಳುತ್ತಿದ್ದಾರೆ.
* ನೀರು ಕುಡಿದ ಎಂಬ ಕಾರಣಕ್ಕೆ 3ನೇ ತರಗತಿಯ ಬಾಲಕನನ್ನು ಹೊಡೆದು ಕೊಲ್ಲುವುದು ಸಾಮಾಜಿಕ ನ್ಯಾಯವೇ? ಇದುವೇ ಜಾತ್ಯಾತೀತತೆ!?
* ಹಣ ಹೆಂಡ ಹಂಚದೆ ನಮ್ಮ ವಿರುದ್ಧ ಚುನಾವಣೆ ಗೆಲ್ಲಲು ಬಿಜೆಪಿ, ಕಾಂಗ್ರೆಸ್, ಜೆ ಡಿ ಎಸ್ ಪಕ್ಷಗಳಿಗೆ ನಾನು ಸವಾಲು ಹಾಕುತ್ತೇನೆ.

– ಅಬ್ದುಲ್ ಮಜೀದ್ ಮೈಸೂರು
ರಾಜ್ಯಾಧ್ಯಕ್ಷರು ಎಸ.ಡಿ.ಪಿ.ಐ ಕರ್ನಾಟಕ
#SDPI #Bengaluru #PeoplesPowerConference #JanadikaraSamavesha #Karnataka

admin

Recent Posts

ಕಟಕ್‌ ದಂಗೆ ಆತಂಕಕಾರಿ – ನಿಷ್ಪಕ್ಷಪಾತ ತನಿಖೆ ಮತ್ತು ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ SDPI ಆಗ್ರಹ

ಒಡಿಶಾದ ಕಟಕ್‌ನಲ್ಲಿ ದುರ್ಗಾ ಪೂಜೆಯ ವಿಗ್ರಹ ಮೆರವಣಿಗೆ ಸಮಯದಲ್ಲಿ ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿ ಮಾಡಿದ ಹಿಂಸಾಚಾರ ಅತ್ಯಂತ ಆತಂಕಕಾರಿ…

1 day ago

ಮುಖ್ಯ ನ್ಯಾಯಮೂರ್ತಿ ಗವಾಯಿ ಮೇಲೆ ದಾಳಿ ಎಸ್.ಡಿ.ಪಿ.ಐ ಖಂಡನೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಪ್ರಯತ್ನ ಪಟ್ಟ ಘಟನೆಯನ್ನು ಸೋಶಿಯಲ್ ಡೆಮಾಕ್ರಟಿಕ್…

2 days ago

انصاف کی جیت

کے․جی․ ہلّی اور ڈی․جی․ ہلّی مقدمے میں گرفتار دو افراد کوسپریم کورٹ نے ضمانت منظور…

2 days ago

ಮಹರ್ಷಿ ವಾಲ್ಮೀಕಿ ಜಯಂತಿಯ ಶುಭಾಶಯಗಳು

ನೀವು ಜ್ಞಾನ, ಹಣ, ಪ್ರತಿಷ್ಠೆ, ಶಕ್ತಿಯನ್ನು ಸಂಗ್ರಹಿಸಬಹುದು. ಆದರೆ ಇದೆಲ್ಲದರ ನಡುವೆ ಪ್ರೀತಿಯನ್ನು ಕಳೆದುಕೊಂಡಿದ್ದರೆ ನೀವು ನಿಜವಾದ ಬದುಕನ್ನೇ ಕಳೆದುಕೊಂಡಿದ್ದೀರಿ…

3 days ago

ನ್ಯಾಯದ ಜಯ

ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಪ್ರಕರಣದಲ್ಲಿ ಬಂಧಿತರಾದ ಇಬ್ಬರಿಗೆ ಸರ್ವೋಚ್ಚ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ ಇದು ನ್ಯಾಯ ಮತ್ತು ಸತ್ಯದ…

3 days ago

کے۔ جے، جارج کے استعفی کا ایس ڈی پی آئی کا مطالبہ

عبد الحنان ریاستی نائب صدر - ایس۔ ڈی۔ پی۔ آئی ہے بنگلور، 5 اکتوبر: توانائی…

5 days ago