* ಮೋದಿ ಬಂಡವಾಳಶಾಹಿಗಳ 10 ಲಕ್ಷ ಕೋಟಿ ಮನ್ನಾ ಮಾಡಿದ್ದಾರೆ.
* ಸೋನಿಯಾ, ರಾಹುಲ್ ಗಾಂಧಿಗೆ ಇಡಿ ನೋಟಿಸ್ ಕೊಟ್ಟಿದ್ದಕ್ಕೆ ಇಡೀ ದೇಶದಲ್ಲಿ ಪ್ರತಿಭಟನೆ ಮಾಡಿದ ಕಾಂಗ್ರೆಸ್ ಗುಜರಾತ್ ನಲ್ಲಿ ಅತ್ಯಾಚಾರಿ ಕೊಲೆಗಡುಕರನ್ನು ಬಿಡುಗಡೆ ಮಾಡಿ ಸ್ವಾಗತಿಸಿದಾಗ ಎಲ್ಲಿದೆ?
* ಅಂದು ಬ್ರಿಟಿಷರಿಗೆ ಶರಣಾಗಿ ಕ್ಷಮಾಪಣಾ ಪತ್ರ ಬರೆದವರು ಇಂದು ನಮ್ಮನ್ನು ಆಳುತ್ತಿದ್ದಾರೆ.
* ನೀರು ಕುಡಿದ ಎಂಬ ಕಾರಣಕ್ಕೆ 3ನೇ ತರಗತಿಯ ಬಾಲಕನನ್ನು ಹೊಡೆದು ಕೊಲ್ಲುವುದು ಸಾಮಾಜಿಕ ನ್ಯಾಯವೇ? ಇದುವೇ ಜಾತ್ಯಾತೀತತೆ!?
* ಹಣ ಹೆಂಡ ಹಂಚದೆ ನಮ್ಮ ವಿರುದ್ಧ ಚುನಾವಣೆ ಗೆಲ್ಲಲು ಬಿಜೆಪಿ, ಕಾಂಗ್ರೆಸ್, ಜೆ ಡಿ ಎಸ್ ಪಕ್ಷಗಳಿಗೆ ನಾನು ಸವಾಲು ಹಾಕುತ್ತೇನೆ.
– ಅಬ್ದುಲ್ ಮಜೀದ್ ಮೈಸೂರು
ರಾಜ್ಯಾಧ್ಯಕ್ಷರು ಎಸ.ಡಿ.ಪಿ.ಐ ಕರ್ನಾಟಕ
#SDPI #Bengaluru #PeoplesPowerConference #JanadikaraSamavesha #Karnataka
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಾಸ್ಮಿನ್ ಫಾರೂಖಿ ಅವರು, ಪಶ್ಚಿಮ ಏಷ್ಯಾದಲ್ಲಿ…
آج بنگلورو میں سوشیل ڈیموکریٹک پارٹی آف انز ٹی آف انڈیا (SDPI) کی اسٹیٹ کمیٹی…
ಇಂದು ಬೆಂಗಳೂರಿನಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ರಾಜ್ಯ ಸಮಿತಿ ಸದಸ್ಯೆಯಾಗಿದ್ದ ದಿವಂಗತ ಆಯಿಷಾ ಶಬ್ಬಿರ್ ಅವರ…
Aaj Bengaluru mein Social Democratic Party of India (SDPI) ki State Committee Member marhooma Ayesha…