* ಮೋದಿ ಬಂಡವಾಳಶಾಹಿಗಳ 10 ಲಕ್ಷ ಕೋಟಿ ಮನ್ನಾ ಮಾಡಿದ್ದಾರೆ.
* ಸೋನಿಯಾ, ರಾಹುಲ್ ಗಾಂಧಿಗೆ ಇಡಿ ನೋಟಿಸ್ ಕೊಟ್ಟಿದ್ದಕ್ಕೆ ಇಡೀ ದೇಶದಲ್ಲಿ ಪ್ರತಿಭಟನೆ ಮಾಡಿದ ಕಾಂಗ್ರೆಸ್ ಗುಜರಾತ್ ನಲ್ಲಿ ಅತ್ಯಾಚಾರಿ ಕೊಲೆಗಡುಕರನ್ನು ಬಿಡುಗಡೆ ಮಾಡಿ ಸ್ವಾಗತಿಸಿದಾಗ ಎಲ್ಲಿದೆ?
* ಅಂದು ಬ್ರಿಟಿಷರಿಗೆ ಶರಣಾಗಿ ಕ್ಷಮಾಪಣಾ ಪತ್ರ ಬರೆದವರು ಇಂದು ನಮ್ಮನ್ನು ಆಳುತ್ತಿದ್ದಾರೆ.
* ನೀರು ಕುಡಿದ ಎಂಬ ಕಾರಣಕ್ಕೆ 3ನೇ ತರಗತಿಯ ಬಾಲಕನನ್ನು ಹೊಡೆದು ಕೊಲ್ಲುವುದು ಸಾಮಾಜಿಕ ನ್ಯಾಯವೇ? ಇದುವೇ ಜಾತ್ಯಾತೀತತೆ!?
* ಹಣ ಹೆಂಡ ಹಂಚದೆ ನಮ್ಮ ವಿರುದ್ಧ ಚುನಾವಣೆ ಗೆಲ್ಲಲು ಬಿಜೆಪಿ, ಕಾಂಗ್ರೆಸ್, ಜೆ ಡಿ ಎಸ್ ಪಕ್ಷಗಳಿಗೆ ನಾನು ಸವಾಲು ಹಾಕುತ್ತೇನೆ.
– ಅಬ್ದುಲ್ ಮಜೀದ್ ಮೈಸೂರು
ರಾಜ್ಯಾಧ್ಯಕ್ಷರು ಎಸ.ಡಿ.ಪಿ.ಐ ಕರ್ನಾಟಕ
#SDPI #Bengaluru #PeoplesPowerConference #JanadikaraSamavesha #Karnataka
ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…
ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…
~ಅಪ್ಸರ್ ಕೊಡ್ಲಿಪೇಟೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ
ಗ್ಯಾರೆಂಟಿ ಸ್ಕೀಮ್ ಗಳ ಹೆಸರಲ್ಲಿ ಜನರನ್ನು ಕಚೇರಿಗಳ ಮುಂದೆ ನಿಲ್ಲಿಸಿ ರಾಜ್ಯ ಸರ್ಕಾರ ಅಮಾನವೀಯವಾಗಿ ವರ್ತಿಸುತ್ತಿದೆ; ಸರ್ಕಾರಗಳು ಬರೀ ಡಾಕ್ಯುಮೆಂಟ್…