Categories: featureNewsPolitics

ಮೈಸೂರು ಗ್ರಾಮಾಂತರ ಹುಣಸೂರು ನಲ್ಲಿ #ಎಸ್ಡಿಪಿಐ ಕಾರ್ಯಕರ್ತರಿಗೆ ಬೇಸಿಕ್ ಎಜುಕೇಶನ್ ಕೋರ್ಸ್ ತರಬೇತಿ ಶಿಬಿರ ಮತ್ತು ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ #ಎಸ್ಡಿಪಿಐ ರಾಜ್ಯ ಸಮಿತಿ ಸದಸ್ಯರಾದ ನೂರುದ್ದೀನ್ ರವರು ಮಾತನಾಡಿ ಎಸ್ ಡಿ ಪಿ ಐ ಪಕ್ಷದ ಉದ್ದೇಶವನ್ನು ವಿವರಿಸಿ ಹಸಿವು ಮುಕ್ತ ಸ್ವಾತಂತ್ರ್ಯ, ಭಯ ಮುಕ್ತ ಸ್ವಾತಂತ್ರ್ಯ,
ಮತ್ತು ಕಾರ್ಯಕರ್ತ ಯಾರು? ಕಾರ್ಯಕರ್ತರು ಯಾಕೆ ಬೇಕು? ಕಾರ್ಯಕರ್ತರ ಗುಣಲಕ್ಷಣಗಳು ಮತ್ತು ಕೇಡರಿನ ವಿಶೇಷತೆಗಳನ್ನು ಸವಿಸ್ತಾರವಾಗಿ ವಿವರಿಸಿದ್ದರು.
ಮೈಸೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಮಜಾಜ಼್ ಅಹಮದ್ ರವರು ಭಾರತದ ಸಾಮಾಜಿಕ ಪ್ರಜಾಪ್ರಭುತ್ವ ಸಿದ್ಧಾಂತ ಮತ್ತು ಪ್ರಾಯೋಗಿಕತೆ ಇದರ ಬಗ್ಗೆ ವಿವರಿಸಿದರು ಸಾಮಾಜಿಕ ನ್ಯಾಯ, ಭ್ರಷ್ಟಾಚಾರ ರಹಿತ ಆಡಳಿತ, ಮಾದರಿ ಜನನಾಯಕರು, ತಾರತಮ್ಯ ರಹಿತ ಸಮಾಜ ನಿರ್ಮಾಣ, ಮೊದಲಾದ ವೈಶಿಷ್ಟ್ಯಗಳ ಪಕ್ಷವಾದ ಎಸ್.ಡಿ.ಪಿ.ಐಯನ್ನು ಎಲ್ಲಾ ಧರ್ಮ-ಜಾತಿ-ಭಾಷೆಯ ಲಕ್ಷಾಂತರ ಜನರು ಬೆಂಬಲಿಸುತ್ತಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ನೂರಾರು ಕಾರ್ಯಕರ್ತರು ಪಕ್ಷಕ್ಕೆ ಸೇರ್ಪಡೆಗೊಂಡರು.
ಈ ತರಬೇತಿ ಶಿಬಿರದಲ್ಲಿ ಮೈಸೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಮಜಾಜ಼್ ಅಹ್ಮದ್, ರಾಜ್ಯ ಸಮಿತಿ ಸದಸ್ಯರಾದ ನೂರುದ್ದೀನ್ , ಜಿಲ್ಲಾ ಉಪಾಧ್ಯಕ್ಷರಾದ ಕಲಂದರ್ ಷರೀಫ್, ಜಿಲ್ಲಾ ಕಾರ್ಯದರ್ಶಿ ಸೈಯದ್ ಅಕ್ಬರ್, ಜಿಲ್ಲಾ ಕಾರ್ಯದರ್ಶಿಯಾದ ಸತೀಶ ಸಣ್ಣಹಳ್ಳಿ ಮತ್ತು ಜಿಲ್ಲಾ ಸಂಘಟನಾ ಕಾರ್ಯದರ್ಶಿ ಲಿಯಾಖತ್ ಅಲಿ ಹುಣಸೂರು ತಾಲೂಕು ಸಮಿತಿಯ ಅಧ್ಯಕ್ಷರಾದ ಮೊಹಮ್ಮದ್ ಅಬ್ರೇಸ್ ಪಿರಿಯಾಪಟ್ಟಣ ತಾಲೂಕು ಸಮಿತಿ ಅಧ್ಯಕ್ಷರಾದ ಮುಬೀರ್ ಹುಣಸೂರು ನಗರಸಭೆಯ ಸದಸ್ಯರಾದ ಸಯ್ಯದ್ ಯೂನುಸ್ ಮತ್ತು ಸಮೀನಾ ಇಮ್ರಾನ್ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಮೈಸೂರು ಗ್ರಾಮಾಂತರ
ಸೆಪ್ಟಂಬರ್ 2 2022

admin

Recent Posts

Condolence

The passing away of Ameer-e-Shariat of Karnataka, the respected religious and social leader Maulana Sageer…

56 minutes ago

انتقال پر ملال

امیر شریعت کرناٹک، معروف دینی و سماجی رہنما مولانا صغیر احمد صاحب کے بنگلورو میں…

58 minutes ago

Condolence

Deeply saddened by the passing of Ameer-e-Shariat Maulana Sageer Ahmed Sahib Principal of Sabee-ul-Rashad Arabic…

1 hour ago

ಚಿಕ್ಕಮಗಳೂರು | ಜನವಿರೋಧಿ ಆಡಳಿತ, ಸಂವಿಧಾನ ಮೌಲ್ಯಗಳ ಕುಸಿತ; SDPI ಅಪ್ಸರ್ ಕೊಡ್ಲಿಪೇಟೆ

ಚಿಕ್ಕಮಗಳೂರು ತಾಲೂಕಿನ ಆಲ್ಲೂರಿನಲ್ಲಿ ಎಸ್‌ಡಿಪಿಐ ಮೂಡಿಗೆರೆ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ SDPI ಪಕ್ಷದ ಸಮಾವೇಶವು ಮಂಗಳವಾರ ಆಯೋಜಿಸಲಾಗಿತ್ತು. ಬೆಂಗಳೂರು…

6 days ago