Categories: featureNewsPolitics

ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಚಿತ್ರದುರ್ಗ ಜಿಲ್ಲೆಯಲ್ಲಿ ಇಂದು ಚೋಳಗುಡ್ಡ 10ನೆ ವಾರ್ಡಿನ ನಾಗರಿಕರಿಗೆ ಸ್ಲಂ ಬೋರ್ಡ್ ನಿಂದ ಹಕ್ಕು ಪತ್ರಗಳನ್ನು ವಿತರಿಸುವಲ್ಲಿ ತಾರತಮ್ಯ ಮಾಡಿರುವುದನ್ನು ಖಂಡಿಸಿ ಪ್ರತಿಭಟನೆಯನ್ನ ಮಾಡಲಾಯಿತು

ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಚಿತ್ರದುರ್ಗ ಜಿಲ್ಲೆಯಲ್ಲಿ ಇಂದು ಚೋಳಗುಡ್ಡ 10ನೆ ವಾರ್ಡಿನ ನಾಗರಿಕರಿಗೆ ಸ್ಲಂ ಬೋರ್ಡ್ ನಿಂದ ಹಕ್ಕು ಪತ್ರಗಳನ್ನು ವಿತರಿಸುವಲ್ಲಿ ತಾರತಮ್ಯ ಮಾಡಿರುವುದನ್ನು ಖಂಡಿಸಿ ಪ್ರತಿಭಟನೆಯನ್ನ ಮಾಡಲಾಯಿತು ಮತ್ತು ಜಿಲ್ಲಾಧಿಕಾರಿಗಳಿಗೆ ಕೂಡಲೇ ಹಕ್ಕುಪತ್ರಗಳನ್ನು ವಿತರಿಸಬೇಕೆಂದು ಮನವಿಯನ್ನ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರದ ಬಾಳಿಕಾಯಿ ಶ್ರೀನಿವಾಸ್ ಪ್ರಧಾನ ಕಾರ್ಯದರ್ಶಿಯಾದ ಸೈಯದ್ ಸಾದತ್ ಉಪಾಧ್ಯಕ್ಷರಾದ ಕಮ್ರಾನ್ ಅಲಿ .sdtu ನ ಅಧ್ಯಕ್ಷರಾದ ಮುಸ್ತಾಕ್ ಅಹ್ಮದ್ ಮತ್ತು ಕ್ಷೇತ್ರ ಸಮಿತಿ ಅಧ್ಯಕ್ಷರಾದ ಜಾಕಿರ್ ಹುಸೇನ್ ಉಪಾಧ್ಯಕ್ಷರಾದ ಫಾಸಿಲ್ ಮತ್ತು ವಾರ್ಡಿನ ನಾಗರಿಕರು ಮತ್ತು ಪಕ್ಷದ ಎಲ್ಲಾ ಕಾರ್ಯಕರ್ತರು ಉಪಸ್ಥಿತರಿದ್ದರು

admin

Recent Posts

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಎಂ ಕೆ ಫೈಜಿ ಮರು ಆಯ್ಕೆಯಾದ ರಾಷ್ಟ್ರೀಯ ಅಧ್ಯಕ್ಷ

15 hours ago

ಮರು ಆಯ್ಕೆಯಾದ ರಾಷ್ಟ್ರೀಯ ಅಧ್ಯಕ್ಷ ಎಂ. ಕೆ. ಫೈಜಿ

~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, SDPI ಕರ್ನಾಟಕ SDPIKarnataka #NationalRepresentativeCouncil2026 #Mangaluru

15 hours ago

Congratulations

National Working Committee MembersElected From Karnataka SDPI 6th NATIONAL REPRESENTATIVE COUNCIL-2026 JAN 20, 21 MANGALORE…

1 day ago

ಅಭಿನಂದನೆಗಳು

ಕರ್ನಾಟಕದಿಂದ ಆಯ್ಕೆಯಾದ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸದಸ್ಯರು SDPI 6th NATIONAL REPRESENTATIVE COUNCIL-2026 JAN 20, 21 MANGALORE…

1 day ago

Heartly Congratulations

The State Committee extends its heartfull congratulations and sincere appreciation to the leaders, workers, volunteers,…

3 days ago